• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ಸಬಲೀಕರಣದ ಪರ ಮಾತನಾಡುವ ಕಾಂಗ್ರೆಸ್ ತಮ್ಮದೇ ಪಕ್ಷದ ಮಹಿಳೆಯನ್ನು ಹೇಗೆ ನಡೆಸಿಕೊಂಡಿದೆ ನೋಡಿ!

TNN Correspondent Posted On March 15, 2018
0


0
Shares
  • Share On Facebook
  • Tweet It

ಮಂಗಳೂರು: ಸೋನಿಯಾ ಗಾಂಧಿಯಿಂದ ಹಿಡಿದು, ರಾಹುಲ್ ಗಾಂಧಿವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಪರಮೇಶ್ವರ್ ವರೆಗೆ ಕಾಂಗ್ರೆಸ್ಸಿನ ಎಲ್ಲ ನಾಯಕರು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರಿಗೆ ಆ ಸ್ವಾತಂತ್ರ್ಯ ನೀಡಬೇಕು, ಸಮಾನ ಅವಕಾಶ ನೀಡಬೇಕು ಎಂದೆಲ್ಲ ಭಾಷಣ ಬಿಗಿಯುತ್ತಾರೆ.

ಆದರೆ ಇದೇ ಕಾಂಗ್ರೆಸ್, ತಮ್ಮದೇ ಪಕ್ಷದ ಮಹಿಳೆಯೊಬ್ಬರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ನೋಡಿದರೆ ಎಂತಹವರಿಗೂ ಬೇಸರವಾಗುತ್ತದೆ. ಕಾಂಗ್ರೆಸ್ ಮೇಲೆ ಒಂದಿಡಿ ಕೋಪ ಬರುತ್ತದೆ. ಇದು ಮಹಿಳೆಯನ್ನು ನಡೆಸಿಕೊಳ್ಳುವ ಪರಿಯಾ ಎಂಬ ಆಕ್ರೋಶ ಕಾಡುತ್ತದೆ.

ಹೌದು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಯಾಗಿರುವ ಪ್ರತಿಭಾ ಕುಳಾಯಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶೋಕಾಸ್ ನೋಡಿದೆ. ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಆದೇಶಿಸಿದೆ.

ಆಗಿದ್ದಿಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು. ಈ ಕುರಿತು ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಮಾತನಾಡಿದ್ದರು.

ಆದರೆ ಮಹಿಳೆಗೆ ನ್ಯಾಯ ಒದಗಿಸಬೇಕಾಗಿದ್ದ ಜಿಲ್ಲಾ ಕಾಂಗ್ರೆಸ್ ಈಗ ಕಾಂಗ್ರೆಸ್ ಪರ ನಿಂತಿದ್ದು, ಅನುಮತಿಯಿಲ್ಲದೆ ಟಿವಿ ಚಾನೆಲ್ ನಲ್ಲಿ ಭಾಗವಹಿಸಿದ್ದಕ್ಕೆ ಉತ್ತರಿಸಿ ಎಂದು ನೋಟಿಸ್ ನೀಡಲಾಗಿದೆ. ಆದ ಅನ್ಯಾಯದ ಕುರಿತು ಮಾಧ್ಯಮದಲ್ಲಿ ಮಾತನಾಡುವುದೇ ತಪ್ಪು ಎಂಬಂತೆ ಕಾಂಗ್ರೆಸ್ ವರ್ತಿಸಿದೆ. ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂದು ಪ್ರಾಯಶಃ ಕಾಂಗ್ರೆಸ್ಸನ್ನು ನೋಡಿಯೇ ಹೇಳಿದ್ದಾರೇನೋ?

 

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search