• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ಸಬಲೀಕರಣದ ಪರ ಮಾತನಾಡುವ ಕಾಂಗ್ರೆಸ್ ತಮ್ಮದೇ ಪಕ್ಷದ ಮಹಿಳೆಯನ್ನು ಹೇಗೆ ನಡೆಸಿಕೊಂಡಿದೆ ನೋಡಿ!

TNN Correspondent Posted On March 15, 2018
0


0
Shares
  • Share On Facebook
  • Tweet It

ಮಂಗಳೂರು: ಸೋನಿಯಾ ಗಾಂಧಿಯಿಂದ ಹಿಡಿದು, ರಾಹುಲ್ ಗಾಂಧಿವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಪರಮೇಶ್ವರ್ ವರೆಗೆ ಕಾಂಗ್ರೆಸ್ಸಿನ ಎಲ್ಲ ನಾಯಕರು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರಿಗೆ ಆ ಸ್ವಾತಂತ್ರ್ಯ ನೀಡಬೇಕು, ಸಮಾನ ಅವಕಾಶ ನೀಡಬೇಕು ಎಂದೆಲ್ಲ ಭಾಷಣ ಬಿಗಿಯುತ್ತಾರೆ.

ಆದರೆ ಇದೇ ಕಾಂಗ್ರೆಸ್, ತಮ್ಮದೇ ಪಕ್ಷದ ಮಹಿಳೆಯೊಬ್ಬರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ನೋಡಿದರೆ ಎಂತಹವರಿಗೂ ಬೇಸರವಾಗುತ್ತದೆ. ಕಾಂಗ್ರೆಸ್ ಮೇಲೆ ಒಂದಿಡಿ ಕೋಪ ಬರುತ್ತದೆ. ಇದು ಮಹಿಳೆಯನ್ನು ನಡೆಸಿಕೊಳ್ಳುವ ಪರಿಯಾ ಎಂಬ ಆಕ್ರೋಶ ಕಾಡುತ್ತದೆ.

ಹೌದು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಯಾಗಿರುವ ಪ್ರತಿಭಾ ಕುಳಾಯಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶೋಕಾಸ್ ನೋಡಿದೆ. ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಆದೇಶಿಸಿದೆ.

ಆಗಿದ್ದಿಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು. ಈ ಕುರಿತು ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಮಾತನಾಡಿದ್ದರು.

ಆದರೆ ಮಹಿಳೆಗೆ ನ್ಯಾಯ ಒದಗಿಸಬೇಕಾಗಿದ್ದ ಜಿಲ್ಲಾ ಕಾಂಗ್ರೆಸ್ ಈಗ ಕಾಂಗ್ರೆಸ್ ಪರ ನಿಂತಿದ್ದು, ಅನುಮತಿಯಿಲ್ಲದೆ ಟಿವಿ ಚಾನೆಲ್ ನಲ್ಲಿ ಭಾಗವಹಿಸಿದ್ದಕ್ಕೆ ಉತ್ತರಿಸಿ ಎಂದು ನೋಟಿಸ್ ನೀಡಲಾಗಿದೆ. ಆದ ಅನ್ಯಾಯದ ಕುರಿತು ಮಾಧ್ಯಮದಲ್ಲಿ ಮಾತನಾಡುವುದೇ ತಪ್ಪು ಎಂಬಂತೆ ಕಾಂಗ್ರೆಸ್ ವರ್ತಿಸಿದೆ. ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂದು ಪ್ರಾಯಶಃ ಕಾಂಗ್ರೆಸ್ಸನ್ನು ನೋಡಿಯೇ ಹೇಳಿದ್ದಾರೇನೋ?

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search