• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾದಲ್ಲಿ ಕೀರ್ತನೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ, ದೇಶ ತೊರೆಯುವಂತೆ ಕಿರುಕುಳ

TNN Correspondent Posted On March 15, 2018
0


0
Shares
  • Share On Facebook
  • Tweet It

ಢಾಕಾ: ಭಾರತದ ಸಹಾಯದಿಂದ ಸ್ವಾತಂತ್ರ್ಯ ಪಡೆದಿರುವ ಬಾಂಗ್ಲಾದಲ್ಲೂ ಹಿಂದೂಗಳಿಗೆ ನೆಮ್ಮದಿ ಇಲ್ಲದಂತಾಗಿದ್ದು, ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ದಾಳಿ, ದರೋಡೆ, ಅತ್ಯಾಚಾರ ಅನಾಚಾರಗಳು ಅನಾಯಾಸವಾಗಿ ನಡೆದಿವೆ. ಇದೀಗ ಹಿಂದೂಗಳ ಮೇಲೆ ಹಲ್ಲೆ ನಡೆಸಿ, ದೇಶ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ, ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಬಾಂಗ್ಲಾದೇಶದ ಖಜೂರಿಯಾ ಗ್ರಾಮದಲ್ಲಿ ಹಿಂದೂಗಳು ವಾರ್ಷಿಕ ಸಾಮೂಹಿಕ ಕೀರ್ತನೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನೂರಾರು ಹಿಂದೂಗಳು ಸಾಮೂಹಿಕವಾಗಿ ಕೀರ್ತನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರವೇಶಿಸಿದ ಶಾಹಿನ್ ಮತ್ತು ನೂರುಲ್ ಹಕ್ ಎಂಬ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ಮಾಡಿದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಅಲ್ಲದೇ ಕೀರ್ತನೆ ಮಾಡುವಂತಿದ್ದರೇ, ಭಾರತಕ್ಕೆ ಹೋಗಿ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಬಾಂಗ್ಲಾದ  eibela.com ವರದಿ ಮಾಡಿದೆ.

ಗ್ರಾಮದಲ್ಲಿ ಸಾಮಾನ್ಯ ಹಿಂದೂಗಳು ಜೀವನ ನಡೆಸುವುದೇ ದುಸ್ತರವಾಗಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಸ್ಥಳೀಯ ಗುಂಡಾಗಳು ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಿರುಕುಳ ನೀಡುವ ಪ್ರಕ್ರಿಯೆ ನಿರಂತರವಾಗಿವೆ ಎಂದು ಗ್ರಾಮದ ಪುಲಿನ್ ಘರಾಮಿ, ಮಣಿಂದ್ರ ಬಿಸ್ವಾಸ್, ಮಹಾರಾಜ್ ಬಿಸ್ವಾಸ್, ಹರಿದಾಸ್ ಘರಾಮಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಹಿಂದೂಗಳನ್ನು ರಕ್ಷಿಸಬೇಕು. ಇಲ್ಲದಿದ್ದರೇ ಜೀವನ ಮತ್ತಷ್ಟು ದುರಸ್ತರವಾಗಲಿದೆ ಎಂದು ಹಿಂದೂಗಳು ಆಗ್ರಹಿಸಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಜನಪ್ರತಿನಿಧಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search