• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾದಲ್ಲಿ ಕೀರ್ತನೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ, ದೇಶ ತೊರೆಯುವಂತೆ ಕಿರುಕುಳ

TNN Correspondent Posted On March 15, 2018
0


0
Shares
  • Share On Facebook
  • Tweet It

ಢಾಕಾ: ಭಾರತದ ಸಹಾಯದಿಂದ ಸ್ವಾತಂತ್ರ್ಯ ಪಡೆದಿರುವ ಬಾಂಗ್ಲಾದಲ್ಲೂ ಹಿಂದೂಗಳಿಗೆ ನೆಮ್ಮದಿ ಇಲ್ಲದಂತಾಗಿದ್ದು, ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ದಾಳಿ, ದರೋಡೆ, ಅತ್ಯಾಚಾರ ಅನಾಚಾರಗಳು ಅನಾಯಾಸವಾಗಿ ನಡೆದಿವೆ. ಇದೀಗ ಹಿಂದೂಗಳ ಮೇಲೆ ಹಲ್ಲೆ ನಡೆಸಿ, ದೇಶ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ, ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಬಾಂಗ್ಲಾದೇಶದ ಖಜೂರಿಯಾ ಗ್ರಾಮದಲ್ಲಿ ಹಿಂದೂಗಳು ವಾರ್ಷಿಕ ಸಾಮೂಹಿಕ ಕೀರ್ತನೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನೂರಾರು ಹಿಂದೂಗಳು ಸಾಮೂಹಿಕವಾಗಿ ಕೀರ್ತನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರವೇಶಿಸಿದ ಶಾಹಿನ್ ಮತ್ತು ನೂರುಲ್ ಹಕ್ ಎಂಬ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ಮಾಡಿದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಅಲ್ಲದೇ ಕೀರ್ತನೆ ಮಾಡುವಂತಿದ್ದರೇ, ಭಾರತಕ್ಕೆ ಹೋಗಿ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಬಾಂಗ್ಲಾದ  eibela.com ವರದಿ ಮಾಡಿದೆ.

ಗ್ರಾಮದಲ್ಲಿ ಸಾಮಾನ್ಯ ಹಿಂದೂಗಳು ಜೀವನ ನಡೆಸುವುದೇ ದುಸ್ತರವಾಗಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಸ್ಥಳೀಯ ಗುಂಡಾಗಳು ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಿರುಕುಳ ನೀಡುವ ಪ್ರಕ್ರಿಯೆ ನಿರಂತರವಾಗಿವೆ ಎಂದು ಗ್ರಾಮದ ಪುಲಿನ್ ಘರಾಮಿ, ಮಣಿಂದ್ರ ಬಿಸ್ವಾಸ್, ಮಹಾರಾಜ್ ಬಿಸ್ವಾಸ್, ಹರಿದಾಸ್ ಘರಾಮಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಹಿಂದೂಗಳನ್ನು ರಕ್ಷಿಸಬೇಕು. ಇಲ್ಲದಿದ್ದರೇ ಜೀವನ ಮತ್ತಷ್ಟು ದುರಸ್ತರವಾಗಲಿದೆ ಎಂದು ಹಿಂದೂಗಳು ಆಗ್ರಹಿಸಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಜನಪ್ರತಿನಿಧಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search