• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018


  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search