• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search