• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search