• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!

  • Privacy Policy
  • Contact
© Tulunadu Infomedia.

Press enter/return to begin your search