• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018


  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search