• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ಕ್ರೈಸ್ತ ಪಾದ್ರಿ ಕೊನೆಗೂ ಅಪರಾಧಿ ಎಂದು ಸಾಬೀತು

TNN Correspondent Posted On March 16, 2018
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದಲ್ಲಿ ಕ್ರೈಸ್ತ ಪಾದ್ರಿಗಳಿಗೆ ಪೂಜ್ಯ ಭಾವನೆಯಿತ್ತು. ಮದರ್ ಥೆರೇಸಾ ಅವರಂತೆಯೇ ಇವರು ಸಹ ಭಾರತೀಯರ ಸೇವೆ ಮಾಡಲು ಬಂದಿದ್ದಾರೆ ಎಂದೇ ಭಾವಿಸಲಾಗುತ್ತಿತ್ತು. ಆದರೆ ಯಾವಾಗ ಈ ಕ್ರೈಸ್ತ ಪಾದ್ರಿಗಳು ಹಿಂದೂಗಳ ಮತಾಂತರಕ್ಕೆ ನಿಂತರೋ, ಅಲ್ಲಿಂದ ಇವರ ಮೇಲಿದ್ದ ನಂಬಿಕೆಯೇ ಹೊರಟುಹೋಯಿತು.

ಇಂತಹ ನೀಚ ಕ್ರೈಸ್ತ ಪಾದ್ರಿಗಳ ಸಾಲಿಗೆ ಸೇರಿದ್ದವನೊಬ್ಬ ಅಪರಾಧಿ ಎಂದು ಸಾಬೀತಾಗಿದ್ದು, ಕ್ರೈಸ್ತ ಪಾದ್ರಿಗಳನ್ನು ನಂಬಲೇಬಾರದು ಎಂಬ ಮಾತಿಗೆ ಪುಷ್ಟಿ ಬಂದಿದೆ.

ಹೌದು, ಆಸ್ಟ್ರೇಲಿಯಾದಿಂದ ಭಾರತದ ಆಂಧ್ರಪ್ರದೇಶಕ್ಕೆ ಬಂದ ಈತ ವಿಶಾಖಪಟ್ಟಣದಲ್ಲಿ ವೈದ್ಯ, ಕ್ರೈಸ್ತ ಪಾದ್ರಿ, ಚಾರಿಟಿಯವನಾಗಿ ಕಾರ್ಯನಿರ್ವಹಿಸುತ್ತಿದ್ದ ಪೌಲ್ ಡೀನ್ ಅದಷ್ಟನ್ನೇ ಮಾಡಿದ್ದರೆ ಯಾವುದೇ ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ.

ಆದರೆ, ತನ್ನೊಳಗಿನ ರಾಕ್ಷಸನನ್ನು ಹೊರಹಾಕಿದ್ದ ಪೌಲ್, ಅನಾಥ ಬಾಲಕಿಯರ ಮೇಲೆ ಅತ್ಯಾಚಾರ, ಹಿಂದೂಗಳ ಮತಾಂತರ ಕೃತ್ಯದಲ್ಲಿ ತೊಡಗಿದ. ಯಾವಾಗ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಹೊರಬೀಳುತ್ತಲೇ ಪೊಲೀಸರು ಈತನನ್ನು ಬಂಧಿಸಿದ್ದರು.

ಈಗ ಈತನ ವಿರುದ್ಧದ ವಿಚಾರಣೆ ಎಲ್ಲ ಮುಗಿದಿದ್ದು, ಪೌಲ್ ಅಪರಾಧಿ ಎಂದು ವಿಶಾಖಪಟ್ಟಣಂ ರೈಲ್ವೇ ನ್ಯಾಯಾಲಯ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ 377 (ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು), 292 (2) (ಎ) (ಅಶ್ಲೀಲ ವರ್ತನೆ) ಹಾಗೂ ಪಾಸ್ ಪೋರ್ಟ್ ಆ್ಯಕ್ಟ್ ಅನ್ವಯ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೆ, 32 ಸಾವಿರ ರೂ. ದಂಡ ವಿಧಿಸಲಾಗಿದೆ. ಪೌಲ್ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾನೆ.

ಚಿತ್ರ ಕೃಪೆ: ದಿ ನ್ಯೂಸ್ ಮಿನಿಟ್

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search