• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಗೆದ್ದರೆ ಭಾರತ ಮಾತಾಕಿ ಜೈ, ಆರ್ ಜೆಡಿ ಸರ್ಫಾಜ್ ಅಲಂ ಗೆದ್ದರೆ ಪಾಕ್ ಗೆ ಜೈ. ಇದಲ್ಲವೇ ದುರಂತ

TNN Correspondent Posted On March 16, 2018


  • Share On Facebook
  • Tweet It

ಅರಾರಿಯಾ: ಭಾರತದ ರಾಜಕಾರಣದಲ್ಲಿ ಬಿಜೆಪಿ ವಿಭಿನ್ನವಾಗಿ ನಿಲ್ಲುವುದು ತನ್ನ ಎಲ್ಲ ಕಾರ್ಯಕ್ರಮಗಳಲ್ಲಿ, ವಿಜಯೋತ್ಸವದಲ್ಲಿ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎನ್ನುವ ಕಾರಣಕ್ಕೆ. ಆದರೆ ಬಿಜೆಪಿಯೇತರ ಪಕ್ಷಗಳವರು ಅದೇ ಮುಖಂಡರ, ಪಕ್ಷದ ಹೆಸರಿಗೆ ಜೈ ಅಂತಾರೆ. ಇನ್ನು ಕೆಲವು ದೇಶವಿರೋಧಿ ರಾಜಕೀಯ ಪಕ್ಷಗಳ ಬೆಂಬಲಿತರು ಪಾಕಿಸ್ತಾನಕ್ಕೆ ಜೈ ಅಂತಾರೆ. ಅಂತದ್ದೊಂದು ಘಟನೆ  ಬಿಹಾರದ ಅರಾರಿಯಾದಲ್ಲಿ ನಡೆದಿದೆ.

ದೇಶವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಇತ್ತೀಚೆಗೆ ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಸರ್ಫಾಜ್ ಅಲಂ ಬೆಂಬಲಿಗರು ಪಾಕಿಸ್ತಾನದ ಪರ ಜೈಘೋಷಣೆಗಳನ್ನು ಕೂಗುವ ಮೂಲಕ ದೇಶ ವಿರೋಧಿ ಎಂಬುದನ್ನು ಆರಂಭದಲ್ಲೇ ಸಾಬೀತು ಪಡಿಸಿದ್ದಾರೆ. ಸರ್ಫಾಜ್ ಅಲಂ ನ ಮೂವರು ಬೆಂಬಲಿಗರು ಈ ದೇಶ ವಿರೋಧಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಷ್ಟ್ರಭಕ್ತರ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವುದು ಸ್ಪಷ್ಟವಾಗಿದ್ದು, ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ರಾಷ್ಟ್ರಭಕ್ತ ಸಂಘಟನೆಗಳು ಬೀದಿಗಿಳದು ಹೋರಾಟ ಆರಂಭಿಸಿವೆ. ಇನ್ನು ವಿಡಿಯೋದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸುವ ಕುರಿತು ಪೊಲೀಸರು ಜಾಲ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಜನತಾದಳದ (ಆರ್ ಜೆಡಿ) ಸಂಸದ ಮಹಮ್ಮದ್ ತಸ್ಲಿಮುದ್ದೀನ್ ಕಳೆದ ವರ್ಷ ನಿಧನರಾಗಿದ್ದರಿಂದ ಅರಾರಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಆ ಕ್ಷೇತ್ರದಲ್ಲಿ ತಸ್ಲಿಮುದ್ದೀನ್ ಮಗ ಸರ್ಫಾಜ್ ಅಲಂ ಸ್ಫರ್ಧಿಸಿ ಗೆಲುವು ಸಾಧಿಸಿದ್ದರು. ವರದಿಗಳ ಪ್ರಕಾರ ಪಾಕ ಪರ ಘೋಷಣೆ ಕೂಗಿದವರು ಸರ್ಫಾಜ್ ಅಲಂ ಬೆಂಬಲಿಗರು ಎಂದು ತಿಳಿದು ಬಂದಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search