• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತ್ಯಚಾರ ಆರೋಪಿಗಳಿಗೆ ಮರಣದಂಡನೆ, ಹರ್ಯಾಣ ಬಿಜೆಪಿ ಸರ್ಕಾರದಿಂದ ನೂತನ ಕಾಯ್ದೆ

TNN Correspondent Posted On March 16, 2018
0


0
Shares
  • Share On Facebook
  • Tweet It

ಚಂಡಿಗಡ್: ಯುವತಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಹರ್ಯಾಣದ ಬಿಜೆಪಿಯ ಖಟರ್ ಲಾಲ್ ಸರ್ಕಾರ ಕೈಗೊಂಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣದಂಡನೆ ವಿಧಿಸುವ ಕಾಯಿದೆಗೆ ಅನುಮತಿ ನೀಡುವ ಮೂಲಕ ಗಮನ ಸೆಳೆದಿದೆ.

ಮಹಿಳಾ ರಕ್ಷಣೆಯಲ್ಲಿ ಈ ಕಾಯ್ದೆ ವಿಶೇಷ ಪಾತ್ರ ವಹಿಸಲಿದೆ. ಈ ನಿರ್ಧಾರ ಐತಿಹಾಸಿಕವಾದದ್ದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಫೆಬ್ರವರಿ 27ರಂದು ಅತ್ಯಾಚಾರ ನಿಯಂತ್ರಣ ಕಾಯಿದೆ ಬಗ್ಗೆ ಚರ್ಚೆ ನಡೆಸಿತ್ತು, ಗುರುವಾರ ನಡೆದ ಚಳಿಗಾಲದ ಅಧೀವೇಶನದಲ್ಲಿ ಸರ್ವ ಸದಸ್ಯರ ಅನುಮೋದನೆಯೊಂದಿಗೆ ಮಸೂದೆಗೆ ಅಸ್ತು ಎನ್ನಲಾಯಿತು.

ಜನವರಿಯಲ್ಲಿ ಹರ್ಯಾಣದಲ್ಲಿ ನಡೆದ ಐದು ಅತ್ಯಾಚಾರ ಸರಣಿಗಳಿಂದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಅಲ್ಲದೇ ಸರ್ಕಾರ ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸುವಲ್ಲಿ ವಿಫಲವಾಗಿತ್ತು. ಆದ್ದರಿಂದ ಇದೀಗ ಅತ್ಯಾಚಾರ ತಡೆಯುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವ ಹರ್ಯಾಣ ಸರ್ಕಾರ. ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದೆ. ಮಸೂದೆಗೆ ಸರ್ವಸಮ್ಮತ ನೀಡಿದ ಎಲ್ಲ ಪಕ್ಷದವರಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಧನ್ಯವಾದ ಅರ್ಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search