• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತ್ಯಚಾರ ಆರೋಪಿಗಳಿಗೆ ಮರಣದಂಡನೆ, ಹರ್ಯಾಣ ಬಿಜೆಪಿ ಸರ್ಕಾರದಿಂದ ನೂತನ ಕಾಯ್ದೆ

TNN Correspondent Posted On March 16, 2018
0


0
Shares
  • Share On Facebook
  • Tweet It

ಚಂಡಿಗಡ್: ಯುವತಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಹರ್ಯಾಣದ ಬಿಜೆಪಿಯ ಖಟರ್ ಲಾಲ್ ಸರ್ಕಾರ ಕೈಗೊಂಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣದಂಡನೆ ವಿಧಿಸುವ ಕಾಯಿದೆಗೆ ಅನುಮತಿ ನೀಡುವ ಮೂಲಕ ಗಮನ ಸೆಳೆದಿದೆ.

ಮಹಿಳಾ ರಕ್ಷಣೆಯಲ್ಲಿ ಈ ಕಾಯ್ದೆ ವಿಶೇಷ ಪಾತ್ರ ವಹಿಸಲಿದೆ. ಈ ನಿರ್ಧಾರ ಐತಿಹಾಸಿಕವಾದದ್ದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಫೆಬ್ರವರಿ 27ರಂದು ಅತ್ಯಾಚಾರ ನಿಯಂತ್ರಣ ಕಾಯಿದೆ ಬಗ್ಗೆ ಚರ್ಚೆ ನಡೆಸಿತ್ತು, ಗುರುವಾರ ನಡೆದ ಚಳಿಗಾಲದ ಅಧೀವೇಶನದಲ್ಲಿ ಸರ್ವ ಸದಸ್ಯರ ಅನುಮೋದನೆಯೊಂದಿಗೆ ಮಸೂದೆಗೆ ಅಸ್ತು ಎನ್ನಲಾಯಿತು.

ಜನವರಿಯಲ್ಲಿ ಹರ್ಯಾಣದಲ್ಲಿ ನಡೆದ ಐದು ಅತ್ಯಾಚಾರ ಸರಣಿಗಳಿಂದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಅಲ್ಲದೇ ಸರ್ಕಾರ ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸುವಲ್ಲಿ ವಿಫಲವಾಗಿತ್ತು. ಆದ್ದರಿಂದ ಇದೀಗ ಅತ್ಯಾಚಾರ ತಡೆಯುವ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವ ಹರ್ಯಾಣ ಸರ್ಕಾರ. ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದೆ. ಮಸೂದೆಗೆ ಸರ್ವಸಮ್ಮತ ನೀಡಿದ ಎಲ್ಲ ಪಕ್ಷದವರಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟರ್ ಧನ್ಯವಾದ ಅರ್ಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search