• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕಂಗೆಟ್ಟ ಉಗ್ರರು, ಬಿಜೆಪಿ ಮುಖಂಡನ ಮೇಲೆ ದಾಳಿ, ಸೈನ್ಯದಿಂದ ಪ್ರತಿದಾಳಿ

TNN Correspondent Posted On March 16, 2018
0


0
Shares
  • Share On Facebook
  • Tweet It

ಪುಲ್ವಾಮ: ಕರ್ನಾಟಕ, ಕೇರಳ ಸೇರಿ ನಾನಾ ಕಡೆ ರಾಷ್ಟ್ರಭಕ್ತ ಸಂಘಟನೆಗಳು, ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಯುತ್ತಿರುವುದು ಸಾಮಾನ್ಯ. ಆದರೆ ಪಾಕಿಸ್ತಾನದ ಗಡಿಯಲ್ಲಿ ಭಯೋತ್ಪಾದಕರು ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ದಿಟ್ಟ ನಿರ್ಧಾರಗಳಿಂದ ಕಂಗಾಲಾಗಿರುವ ಭಯೋತ್ಪಾದಕರು ಮತ್ತು ಕೆಲವು ದೇಶ ದ್ರೋಹಿಗಳು ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿರುವ ಅನುಮಾನ ಮೂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿ, ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್ ಖಾನ್ ಮೇಲೆ ಏಕಾಏಕಿ ಪಾಕ್ ಪ್ರಚೋಧಿತ, ದೇಶವಿರೋಧಿ ಕೃತ್ಯಗಳ ಬೆಂಬಲಿತ ಕೆಲ ಸ್ಥಳೀಯರ ಬೆಂಬಲದೊಂದಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ದಿಟ್ಟ ಕ್ರಮಗಳಿಂದ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಭಯೋತ್ಪಾದಕರು ಇದೀಗ ಬಿಜೆಪಿ ಮುಖಂಡರನ್ನೆ ಮುಗಿಸುವ ಹುನ್ನಾರ ನಡೆಸಿದ್ದಾರೆ. ದಾಳಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಖಾನ್ ಗೆ ಯಾವುದೇ ಪ್ರಾಣಾಪಾಯವಾಗಲಿಲ್ಲ. ದಾಳಿಯಲ್ಲಿ ಅನ್ವರ್ ಖಾನ್ ಜೊತೆಗಿದ್ದ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ಅನ್ವರ್ ಖಾನ್ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಿಂದ ಬಿಜೆಪಿ ಅನ್ವರ್ ಖಾನ್ ರನ್ನು ರಕ್ಷಿಸಿದ್ದಾರೆ. ಇನ್ನು ಉಗ್ರರೊಂದಿಗಿನ ಹೋರಾಟದಲ್ಲಿ ಸೈನ್ಯದ ಓರ್ವ ಸಿಬ್ಬಂದಿಗೆ ಗಾಯಗಳಾಗಿವೆ.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search