• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕಂಗೆಟ್ಟ ಉಗ್ರರು, ಬಿಜೆಪಿ ಮುಖಂಡನ ಮೇಲೆ ದಾಳಿ, ಸೈನ್ಯದಿಂದ ಪ್ರತಿದಾಳಿ

TNN Correspondent Posted On March 16, 2018
0


0
Shares
  • Share On Facebook
  • Tweet It

ಪುಲ್ವಾಮ: ಕರ್ನಾಟಕ, ಕೇರಳ ಸೇರಿ ನಾನಾ ಕಡೆ ರಾಷ್ಟ್ರಭಕ್ತ ಸಂಘಟನೆಗಳು, ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಯುತ್ತಿರುವುದು ಸಾಮಾನ್ಯ. ಆದರೆ ಪಾಕಿಸ್ತಾನದ ಗಡಿಯಲ್ಲಿ ಭಯೋತ್ಪಾದಕರು ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ದಿಟ್ಟ ನಿರ್ಧಾರಗಳಿಂದ ಕಂಗಾಲಾಗಿರುವ ಭಯೋತ್ಪಾದಕರು ಮತ್ತು ಕೆಲವು ದೇಶ ದ್ರೋಹಿಗಳು ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿರುವ ಅನುಮಾನ ಮೂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿ, ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್ ಖಾನ್ ಮೇಲೆ ಏಕಾಏಕಿ ಪಾಕ್ ಪ್ರಚೋಧಿತ, ದೇಶವಿರೋಧಿ ಕೃತ್ಯಗಳ ಬೆಂಬಲಿತ ಕೆಲ ಸ್ಥಳೀಯರ ಬೆಂಬಲದೊಂದಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ದಿಟ್ಟ ಕ್ರಮಗಳಿಂದ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಭಯೋತ್ಪಾದಕರು ಇದೀಗ ಬಿಜೆಪಿ ಮುಖಂಡರನ್ನೆ ಮುಗಿಸುವ ಹುನ್ನಾರ ನಡೆಸಿದ್ದಾರೆ. ದಾಳಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಖಾನ್ ಗೆ ಯಾವುದೇ ಪ್ರಾಣಾಪಾಯವಾಗಲಿಲ್ಲ. ದಾಳಿಯಲ್ಲಿ ಅನ್ವರ್ ಖಾನ್ ಜೊತೆಗಿದ್ದ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ಅನ್ವರ್ ಖಾನ್ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಿಂದ ಬಿಜೆಪಿ ಅನ್ವರ್ ಖಾನ್ ರನ್ನು ರಕ್ಷಿಸಿದ್ದಾರೆ. ಇನ್ನು ಉಗ್ರರೊಂದಿಗಿನ ಹೋರಾಟದಲ್ಲಿ ಸೈನ್ಯದ ಓರ್ವ ಸಿಬ್ಬಂದಿಗೆ ಗಾಯಗಳಾಗಿವೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search