• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಡಿದ ಒಂದೇ ಟ್ವೀಟ್ ನಲ್ಲಿ ಕಾಂಗ್ರೆಸ್ಸಿನ ನಿಜಬಣ್ಣ ಮಾಡಿದ ಅದೇ ಪಕ್ಷದ ನಾಯಕ ವೀರಪ್ಪ ಮೊಯ್ಲಿ!

TNN Correspondent Posted On March 16, 2018
0


0
Shares
  • Share On Facebook
  • Tweet It

ಬೆಂಗಳೂರು: ಹೇಗಾದರೂ ಸರಿ, ಏನು ಮಾಡಿಯಾದರೂ ಸರಿ ಅಧಿಕಾರಕ್ಕೆ ಬರಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ಸಿನ ದರ್ಪ, ಹಣದ ರಾಜಕೀಯ, ಬಲದ ರಾಜಕೀಯ ಮಾಡುವವರಿಗೆ ಅದೇ ಕಾಂಗ್ರೆಸ್ಸಿನ ನಾಯಕರೊಬ್ಬರು ಭಾರಿ ಟಾಂಗ್ ನೀಡಿದ್ದಾರೆ.

ಹೌದು, ಕಾಂಗ್ರೆಸ್ಸಿನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವ್ರು ಕಾಂಗ್ರೆಸ್ಸಿನ ನಿಜಬಣ್ಣವನ್ನು ಬಯಲು ಮಾಡಿದ್ದು, ರಾಜಕೀಯದಲ್ಲಿ ಹಣದ ಪ್ರಾಬಲ್ಯ ಹೆಚ್ಚಾಗಿರುವುದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಮೊಯ್ಲಿ ಟ್ವೀಟ್ ಮಾಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಾಗಿ ಹಣವಂತರತ್ತ ಬಲೆ ಬೀಸುತ್ತಿದೆ. ರಸ್ತೆ ಗುತ್ತಿಗೆದಾರರು ಪಿಡಬ್ಲ್ಯೂ ಇಲಾಖೆಯೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ, ಎಂತಹ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುತ್ತಿದೆ ಎಂಬುದನ್ನು ನೋಡಿದರೆ ಹಣವಂತರ ಸಂಖ್ಯೆಯೇ ಜಾಸ್ತಿಯಾದಂತಿದೆ ಎಂದು ಮೊಯ್ಲಿ ಕಾಂಗ್ರೆಸ್ ಪಕ್ಷದಲ್ಲಾಗುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ಆದಾಗ್ಯೂ, ಚುನಾವಣೆ ಸಮೀಪಿಸುತ್ತಿದ್ದು, ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣವಂತರಿಗೆ ಮಣೆ ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ವೀರಪ್ಪ ಮೊಯ್ಲಿ ಅವರು ಹೀಗೆ ಟ್ವೀಟ್ ಮಾಡಿರುವುದು ಕಾಂಗ್ರೆಸ್ಸಿನಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯವರು ನೈಸ್ ಮುಖ್ಯಸ್ಥ ಅಶೋಕ್ ಖೇಣಿಯವರನ್ನು ಹಲವರ ವಿರೋಧದ ನಡುವೆಯೇ ಪಕ್ಷಕ್ಕೆ ಸೇರಿಸಿಕೊಂಡಿದ್ದು ಸಂಪನ್ಮೂಲ ಕ್ರೋಡೀಕರಣಕ್ಕೆ ಸಾಕ್ಷಿ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search