• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಗದಾನ ಮಾಡಿದಕ್ಕೆ ಫತ್ವಾ ಹೊರಡಿಸಿದ ಮೌಲ್ವಿಗಳು

TNN Correspondent Posted On March 17, 2018
0


0
Shares
  • Share On Facebook
  • Tweet It

ಕಾನ್ಪುರ್: ವಿಶ್ವ ಆಧುನಿಕತೆಯತ್ತ ಹೊರಳುತ್ತಿದ್ದರೂ, ಭಾರತದಲ್ಲಿರುವ ಕೆಲವು ಸಂಕುಚಿತ ಮನೋಭವಾದ ಮುಸ್ಲಿಂ ಮೂಲಭೂತವಾದಿಗಳು ಇನ್ನು ಹಳೇ ಸಂಪ್ರದಾಯಕ್ಕೆ ಜೋತು ಬಿದ್ದಿವೆ. ತಮ್ಮದೇ ಮೌಢ್ಯ ಬಿತ್ತುವ ಕಾಯಕದಲ್ಲಿ ತೊಡಗಿಕೊಂಡಿದ್ದು, ಬದಲಾವಣೆಗೆ ಒಗ್ಗಿಕೊಳ್ಳದೇ ತನ್ನದೇ ಧರ್ಮದ ಜನರ ವಿರೋಧವನ್ನು ಭಾರತದಲ್ಲಿರುವ ಕೆಲ ಮುಸ್ಲಿಂ ಮೂಲಭೂತವಾದಿಗಳು ಕಟ್ಟಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದ್ದು, ಅಂಗದಾನ ಮಾಡಲು ಮುಂದಾಗಿದ್ದ ವ್ಯಕ್ತಿಯ ವಿರುದ್ಧವೇ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದಲ್ಲದೇ, ಜೀವಬೆದರಿಕೆಯನ್ನು ಹಾಕಲಾಗಿದೆ.

ಉತ್ತರಪ್ರದೇಶದ ಕಾನ್ಪುರದ ಅರ್ಷದ ಮನ್ಸೂರಿ ತನ್ನ ಅಂಗಗಳನ್ನು ನಿಧನದ ನಂತರ ದಾನ ಮಾಡುವ ವಾಗ್ದಾನ ನೀಡಿದ್ದಾರೆ. ಅಂಗಾಂಗ ದಾನ ಮಾಡುವುದು ಇಸ್ಲಾಂನಲ್ಲಿ ನಿಷೀಧವಿದ್ದು, ಯಾವುದೇ ಕಾರಣಕ್ಕೂ ಅಂಗಾಂಗ ದಾನ ಮಾಡಬಾರದು ಎಂದು ಮೌಲ್ವಿಗಳು ಅರ್ಷದ ಮನ್ಸೂರಿ ವಿರುದ್ಧ ಫತ್ವ ಹೊರಡಿಸಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಅಲ್ಲದೇ ನನಗೆ ಜೀವ ಬೆದರಿಕೆ ಒಡ್ಡುವ ಕರೆಗಳನ್ನು ಮಾಡಿ, ಅಂಗಾಂಗ ದಾನ ಮಾಡಬೇಡ, ಅದು ಇಸ್ಲಾಂಗೆ ವಿರೋಧ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರಿಗೂ ದೂರು ನೀಡಿರುವ ಮನ್ಸೂರಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನನ್ನ ಅಂಗಾಂಗಗಳು ಸಮಾಜದ ಒಳಿತಿಗೆ ನೀಡಲು ನಾನು ಮುಂದಾಗಿದ್ದೇನೆ. ಇದನ್ನು ಇಸ್ಲಾಂ ಸಮುದಾಯದ ಇತರರು ಪಾಲಿಸಬೇಕು ಎಂಬುದು ನನ್ನ ಆಶಯ. ಆದರೆ ಇಸ್ಲಾಂ ಅಂಗಾಂಗ ದಾನ ಮಾಡುವುದು ನಿಷೀಧ ಎಂದು ಅನ್ಸಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search