• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಗದಾನ ಮಾಡಿದಕ್ಕೆ ಫತ್ವಾ ಹೊರಡಿಸಿದ ಮೌಲ್ವಿಗಳು

TNN Correspondent Posted On March 17, 2018
0


0
Shares
  • Share On Facebook
  • Tweet It

ಕಾನ್ಪುರ್: ವಿಶ್ವ ಆಧುನಿಕತೆಯತ್ತ ಹೊರಳುತ್ತಿದ್ದರೂ, ಭಾರತದಲ್ಲಿರುವ ಕೆಲವು ಸಂಕುಚಿತ ಮನೋಭವಾದ ಮುಸ್ಲಿಂ ಮೂಲಭೂತವಾದಿಗಳು ಇನ್ನು ಹಳೇ ಸಂಪ್ರದಾಯಕ್ಕೆ ಜೋತು ಬಿದ್ದಿವೆ. ತಮ್ಮದೇ ಮೌಢ್ಯ ಬಿತ್ತುವ ಕಾಯಕದಲ್ಲಿ ತೊಡಗಿಕೊಂಡಿದ್ದು, ಬದಲಾವಣೆಗೆ ಒಗ್ಗಿಕೊಳ್ಳದೇ ತನ್ನದೇ ಧರ್ಮದ ಜನರ ವಿರೋಧವನ್ನು ಭಾರತದಲ್ಲಿರುವ ಕೆಲ ಮುಸ್ಲಿಂ ಮೂಲಭೂತವಾದಿಗಳು ಕಟ್ಟಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದ್ದು, ಅಂಗದಾನ ಮಾಡಲು ಮುಂದಾಗಿದ್ದ ವ್ಯಕ್ತಿಯ ವಿರುದ್ಧವೇ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದಲ್ಲದೇ, ಜೀವಬೆದರಿಕೆಯನ್ನು ಹಾಕಲಾಗಿದೆ.

ಉತ್ತರಪ್ರದೇಶದ ಕಾನ್ಪುರದ ಅರ್ಷದ ಮನ್ಸೂರಿ ತನ್ನ ಅಂಗಗಳನ್ನು ನಿಧನದ ನಂತರ ದಾನ ಮಾಡುವ ವಾಗ್ದಾನ ನೀಡಿದ್ದಾರೆ. ಅಂಗಾಂಗ ದಾನ ಮಾಡುವುದು ಇಸ್ಲಾಂನಲ್ಲಿ ನಿಷೀಧವಿದ್ದು, ಯಾವುದೇ ಕಾರಣಕ್ಕೂ ಅಂಗಾಂಗ ದಾನ ಮಾಡಬಾರದು ಎಂದು ಮೌಲ್ವಿಗಳು ಅರ್ಷದ ಮನ್ಸೂರಿ ವಿರುದ್ಧ ಫತ್ವ ಹೊರಡಿಸಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಅಲ್ಲದೇ ನನಗೆ ಜೀವ ಬೆದರಿಕೆ ಒಡ್ಡುವ ಕರೆಗಳನ್ನು ಮಾಡಿ, ಅಂಗಾಂಗ ದಾನ ಮಾಡಬೇಡ, ಅದು ಇಸ್ಲಾಂಗೆ ವಿರೋಧ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರಿಗೂ ದೂರು ನೀಡಿರುವ ಮನ್ಸೂರಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನನ್ನ ಅಂಗಾಂಗಗಳು ಸಮಾಜದ ಒಳಿತಿಗೆ ನೀಡಲು ನಾನು ಮುಂದಾಗಿದ್ದೇನೆ. ಇದನ್ನು ಇಸ್ಲಾಂ ಸಮುದಾಯದ ಇತರರು ಪಾಲಿಸಬೇಕು ಎಂಬುದು ನನ್ನ ಆಶಯ. ಆದರೆ ಇಸ್ಲಾಂ ಅಂಗಾಂಗ ದಾನ ಮಾಡುವುದು ನಿಷೀಧ ಎಂದು ಅನ್ಸಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search