• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಗದಾನ ಮಾಡಿದಕ್ಕೆ ಫತ್ವಾ ಹೊರಡಿಸಿದ ಮೌಲ್ವಿಗಳು

TNN Correspondent Posted On March 17, 2018
0


0
Shares
  • Share On Facebook
  • Tweet It

ಕಾನ್ಪುರ್: ವಿಶ್ವ ಆಧುನಿಕತೆಯತ್ತ ಹೊರಳುತ್ತಿದ್ದರೂ, ಭಾರತದಲ್ಲಿರುವ ಕೆಲವು ಸಂಕುಚಿತ ಮನೋಭವಾದ ಮುಸ್ಲಿಂ ಮೂಲಭೂತವಾದಿಗಳು ಇನ್ನು ಹಳೇ ಸಂಪ್ರದಾಯಕ್ಕೆ ಜೋತು ಬಿದ್ದಿವೆ. ತಮ್ಮದೇ ಮೌಢ್ಯ ಬಿತ್ತುವ ಕಾಯಕದಲ್ಲಿ ತೊಡಗಿಕೊಂಡಿದ್ದು, ಬದಲಾವಣೆಗೆ ಒಗ್ಗಿಕೊಳ್ಳದೇ ತನ್ನದೇ ಧರ್ಮದ ಜನರ ವಿರೋಧವನ್ನು ಭಾರತದಲ್ಲಿರುವ ಕೆಲ ಮುಸ್ಲಿಂ ಮೂಲಭೂತವಾದಿಗಳು ಕಟ್ಟಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದ್ದು, ಅಂಗದಾನ ಮಾಡಲು ಮುಂದಾಗಿದ್ದ ವ್ಯಕ್ತಿಯ ವಿರುದ್ಧವೇ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದಲ್ಲದೇ, ಜೀವಬೆದರಿಕೆಯನ್ನು ಹಾಕಲಾಗಿದೆ.

ಉತ್ತರಪ್ರದೇಶದ ಕಾನ್ಪುರದ ಅರ್ಷದ ಮನ್ಸೂರಿ ತನ್ನ ಅಂಗಗಳನ್ನು ನಿಧನದ ನಂತರ ದಾನ ಮಾಡುವ ವಾಗ್ದಾನ ನೀಡಿದ್ದಾರೆ. ಅಂಗಾಂಗ ದಾನ ಮಾಡುವುದು ಇಸ್ಲಾಂನಲ್ಲಿ ನಿಷೀಧವಿದ್ದು, ಯಾವುದೇ ಕಾರಣಕ್ಕೂ ಅಂಗಾಂಗ ದಾನ ಮಾಡಬಾರದು ಎಂದು ಮೌಲ್ವಿಗಳು ಅರ್ಷದ ಮನ್ಸೂರಿ ವಿರುದ್ಧ ಫತ್ವ ಹೊರಡಿಸಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಅಲ್ಲದೇ ನನಗೆ ಜೀವ ಬೆದರಿಕೆ ಒಡ್ಡುವ ಕರೆಗಳನ್ನು ಮಾಡಿ, ಅಂಗಾಂಗ ದಾನ ಮಾಡಬೇಡ, ಅದು ಇಸ್ಲಾಂಗೆ ವಿರೋಧ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಮನ್ಸೂರಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರಿಗೂ ದೂರು ನೀಡಿರುವ ಮನ್ಸೂರಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ನನ್ನ ಅಂಗಾಂಗಗಳು ಸಮಾಜದ ಒಳಿತಿಗೆ ನೀಡಲು ನಾನು ಮುಂದಾಗಿದ್ದೇನೆ. ಇದನ್ನು ಇಸ್ಲಾಂ ಸಮುದಾಯದ ಇತರರು ಪಾಲಿಸಬೇಕು ಎಂಬುದು ನನ್ನ ಆಶಯ. ಆದರೆ ಇಸ್ಲಾಂ ಅಂಗಾಂಗ ದಾನ ಮಾಡುವುದು ನಿಷೀಧ ಎಂದು ಅನ್ಸಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search