• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಭಕ್ತರಿಗೆ ಹರ್ಷದ ಸುದ್ದಿ: ಶ್ರೀರಾಮಸೇತುವೆಗೆ ಧಕ್ಕೆ ತರಲ್ಲ, ಕೇಂದ್ರ ಸರ್ಕಾರ ಸ್ಪಷ್ಟನೆ

TNN Correspondent Posted On March 17, 2018
0


0
Shares
  • Share On Facebook
  • Tweet It

ದೆಹಲಿ: ಕೋಟ್ಯಂತರ ಹಿಂದೂಗಳ ದೈವಕೇಂದ್ರ, ಶ್ರೀರಾಮ ಲಂಕೆಗೆ ಪ್ರಯಾಣ ಬೆಳೆಸಲು ಕಟ್ಟಿದ ಭಾರತ ಶ್ರೀಲಂಕಾ ಮಧ್ಯೆ ಇರುವ ಪೌರಾಣಿಕ ಇತಿಹಾಸ ಹೊಂದಿರುವ ಶ್ರೀರಾಮಸೇತುಯನ್ನು ಧ್ವಂಸ ಗೊಳಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರಕ್ಕೆ ಧಕ್ಕೆ ತರುವುದಿಲ್ಲ ಎಂಬ ಭರವಸೆಯನ್ನು ನೀಡಿದೆ.

ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ, ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಪಿಐಎಲ್ ವಿಚಾರವಣೆ ವೇಳೆ ಈ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ಕೇಂದ್ರ ನೌಕಾ ಸಾರಿಗೆ ಸಚಿವಾಲಯವು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ದೀಪಕ್‌ ಮಿಶ್ರಾ ಅವರ ನೇತೃತ್ವದ ಪೀಠಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಶ್ರೀರಾಮಸೇತುವೆಯನ್ನು ಧ್ವಂಸಗೊಳಿಸುವುದಿಲ್ಲ ಎಂದು ಸ್ಟಷ್ಟನೆ ನೀಡಿದೆ.

ಕೇಂದ್ರ ಸರ್ಕಾರದ ಪರ  ಕೋರ್ಟ್ ನಲ್ಲಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿಂಕಿ ಆನಂದ್ ಕೇಂದ್ರ ಸರ್ಕಾರದ ನಿಲುವುದನ್ನು ನ್ಯಾಯಪೀಠದ ಮುಂದೆ ತಿಳಿಸಿದರು. ರಾಮಸೇತುವನ್ನು ಧ್ವಂಸಗೊಳಿಸದಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಡಾ. ಸುಬ್ರಮಣಿಯನ್ ಸ್ವಾಮಿ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಬೆಲೆ ನೀಡಿ, ದೇಶದ ಹಿತ ಕಾಪಾಡುವ ದೃಷ್ಟಿಯಿಂದ ಶ್ರೀರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ. ಸೇತು ಸಮುದ್ರಂ ಯೋಜನೆಗೆ ಬೇರೆ ಮಾರ್ಗ ಕಂಡುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search