• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಮ್ಯುನಿಸ್ಟರ ನಾಡಿನಲ್ಲಿ ಬಲವಾಗುತ್ತಿದೆ ಆರೆಸ್ಸೆಸ್, ವರ್ಷದಲ್ಲೇ 7000 ಸದಸ್ಯರ ಸೇರ್ಪಡೆ

TNN Correspondent Posted On March 17, 2018
0


0
Shares
  • Share On Facebook
  • Tweet It

ತಿರುವನಂತಪುರ: ದೇಶಾದ್ಯಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಲವಾಗುತ್ತಿರುವ ಬೆನ್ನಲ್ಲೇ, ಕಮ್ಯುನಿಸ್ಟರ ನಾಡಾದ ಕೇರಳದಲ್ಲೂ ಆರೆಸ್ಸೆಸ್ ತನ್ನ ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸಿದೆ.

ಹೌದು, ಕೇರಳದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟರು ಹಲ್ಲೆ, ಹತ್ಯೆ ನಡೆಸುತ್ತಿರುವ ನಡುವೆಯೂ ಆರೆಸ್ಸೆಸ್ ಬಲ ವ್ಯಾಪಿಸಿದೆ ಎಂದು ತಿಳಿದುಬಂದಿದ್ದು, ಒಂದೇ ವರ್ಷದಲ್ಲಿ ರಾಜ್ಯದಲ್ಲಿ 7000 ಸದಸ್ಯರ ನೋಂದಣಿಯಾಗಿದೆ.

ಈ ಕುರಿತು ಆರೆಸ್ಸೆಸ್ ಪ್ರಾಂತ ಕಾರ್ಯವಾಹ ಪಿ.ಗೋಪಾಲಕುಟ್ಟಿ ಮಾಹಿತಿ ನೀಡಿದ್ದು, ಕಳೆದ ಒಂದು ವರ್ಷದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಸೇರ್ಪಡೆ ಸಂಖ್ಯೆಯಲ್ಲಿ ಶೇ.7ರಷ್ಟು ಜಾಸ್ತಿಯಾಗಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಸದಸ್ಯರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇದಿನೆ ಆರೆಸ್ಸೆಸ್ ಬಲಗೊಳುತ್ತಿದ್ದು, ಪ್ರತಿದಿನ 3000 ಸಾವಿರ ಸ್ಥಳಗಳಲ್ಲಿ ಸುಮಾರು 4,105 ಶಾಖೆಗಳನ್ನು ನಡೆಸುತ್ತಿದೆ. “ಆರೆಸ್ಸೆಸ್ ಸೇರಿ” ಅಭಿಯಾನ ನಡೆಸುತ್ತಿದ್ದು, ತುಂಬ ಜನ ಬೆಂಬಲ ಸೂಚಿಸುತ್ತಿದ್ದಾರೆ. ಆಸಕ್ತಿ ಇರುವ ಎಲ್ಲರನ್ನೂ ಸಂಘಟನೆಗೆ ಸ್ವಾಗತಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಕಣ್ಣೂರಿನಂತಹ ಹಲವು ಸಿಪಿಎಂ ಪ್ರಾಬಲ್ಯವಿರುವ ಪ್ರದೇಶಗಳಲ್ಲೇ ನಮ್ಮ ಸಂಘಟನೆಯನ್ನು ಬಲಪಡಿಸಲಾಗುತ್ತಿದೆ. ಹಿಂದಿನಿಂದಲೂ ಸಿಪಿಎಂ ಕಾರ್ಯಕರ್ತರು ನಮ್ಮ ಮೇಲೆ ಹಲ್ಲೆ ಮಾಡಿದ್ದು, ಅದನ್ನು ತಡೆಯಲು ನಮ್ಮ ಸಂಘಟನೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search