• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಒಪ್ಪೊಪ್ಪಿಕೊಂಡ ಮುಸ್ಲಿಂ ಯುವಕ

TNN Correspondent Posted On March 17, 2018


  • Share On Facebook
  • Tweet It

ದಿಸ್ಪುರ: ಅಸ್ಸಾಂನ ಸಿಲ್ಚಾರ್ ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರ ಮಾಡಿದ್ದಲ್ಲದೆ, ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಸಿಲ್ಚಾರ್ ನ ಸಿಲ್ದುಬಿ ಎಂಬ ಗ್ರಾಮದ ಬಾಲಕಿಯನ್ನು ಅಪಹರಿಸಿದ್ದ ತೌಫಿಕ್ ಅಹ್ಮದ್, ಆಕೆಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಿದ ಬಳಿಕ ಸಿಲ್ಚಾರ್ ನ ಕ್ರೀಡಾಂಗಣವೊಂದರಲ್ಲಿ ಬಿಸಾಕಿ ಹೋಗಿದ್ದಾನೆ ಎಂದು ತಿಳಿದುಬಂದಿದೆ.
ಪ್ರಸ್ತುತ ತೌಫಿಕ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದು, ತಾನೇ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಈ ಹಿಂದೆಯೂ ಬಾಲಕಿಯನ್ನು ಎರಡು ಬಾರಿ ಅಪಹರಿಸಲು ತೌಫಿಕ್ ಪ್ರಯತ್ನಿಸಿದ್ದ. ನಾವು ಸಹ ಆತನನ್ನು ಎಚ್ಚರಿಸಿದ್ದೆವು. ಪೊಲೀಸ್ ಠಾಣೆಗೆ ದೂರು ನೀಡುವುದಾಗಿಯೂ ತಿಳಿಸಿದ್ದೆವು. ಆದರೂ ಈತ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದಾನೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಒಟ್ಟಿನಲ್ಲಿ ದೇಶದ ಹಲವೆಡೆ ಇಸ್ಲಾಂ ಮೂಲಭೂತವಾದಿಗಳ ಲವ್ ಜಿಹಾದ್, ಮತಾಂತರದಿಂದ ಹಿಂದೂ ಯುವತಿಯರು ನರಳುತ್ತಿರುವ ಬೆನ್ನಲ್ಲೇ, ಬಾಲಕಿ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ದಾರುಣತೆಯ ಸಂಕೇತವಾಗಿದೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search