• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

14 ವರ್ಷದ ಬುಡಕಟ್ಟು ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯ ಅತ್ಯಾಚಾರ, ಕೊಲೆ, ಎಲ್ಲಿದ್ದಾರೆ ಬುದ್ಧಿಜೀವಿಗಳು?

TNN Correspondent Posted On March 19, 2018


  • Share On Facebook
  • Tweet It

ಡಿಸ್ಪುರ: ದೇಶದಲ್ಲಿ ಹಲವು ಭಾಗಗಳಲ್ಲಿ ಇಸ್ಲಾಂ ಮೂಲಭೂತವಾದ, ಬಲವಂತದ ಮತಾಂತರ, ಆಮಿಷವೊಡ್ಡಿ ಕ್ರಿಶ್ಚಿಯನ್ನರು ಮಾಡುವ ಮತಾಂತರಗಳು ಹಿಂದೂಗಳನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಬೆನ್ನಲ್ಲೇ, ಅಸ್ಸಾಮಿನಲ್ಲಿ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರವೆಸಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಸ್ಸಾಂ ರಾಜ್ಯದ ಹೈಲಾಕಂಡಿ ಜಿಲ್ಲೆ ಬೆಸ್ತೋರಾ ಪುರ್ಬಶ್ರೀ ಎಂಬಲ್ಲಿ ಬಾಲಕಿ ಆಗತಾನೆ ಶಾಲೆಯಿಂದ ಬಂದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಬಾಲಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಿದ್ದಾನೆ. ಈತನನ್ನು ಜಾಶಿಮ್ ಉದ್ದೀನ್ ಬೋರ್ದುಯಾನ್ ಎಂದು ಗುರುತಿಸಲಾಗಿದೆ.

ಬಾಲಕಿಯ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿದ್ದು ತಿಳಿದಿದೆ. ಆದರೆ ಬಾಲಕಿಯ ಬಟ್ಟೆ ಹರಿದಿದ್ದನ್ನು ನೋಡಿ ಬೆಚ್ಚಿಬಿದ್ದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿದೆ.

ಜಾಶಿಮ್ ಉದ್ದೀನ್ ಬೋರ್ದುಯಾನ್ ಪರಾರಿಯಾಗಿದ್ದು, ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆದರೆ ಹೀಗೆ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬಅತ್ಯಾಚಾರ ಎಸಗಿ, ಕೊಲೆ ಮಾಡಿರುವುದನ್ನು ದೇಶದ ಯಾವುದೇ ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಪ್ರಶ್ನಿಸುತ್ತಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

 

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search