• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

14 ವರ್ಷದ ಬುಡಕಟ್ಟು ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯ ಅತ್ಯಾಚಾರ, ಕೊಲೆ, ಎಲ್ಲಿದ್ದಾರೆ ಬುದ್ಧಿಜೀವಿಗಳು?

TNN Correspondent Posted On March 19, 2018
0


0
Shares
  • Share On Facebook
  • Tweet It

ಡಿಸ್ಪುರ: ದೇಶದಲ್ಲಿ ಹಲವು ಭಾಗಗಳಲ್ಲಿ ಇಸ್ಲಾಂ ಮೂಲಭೂತವಾದ, ಬಲವಂತದ ಮತಾಂತರ, ಆಮಿಷವೊಡ್ಡಿ ಕ್ರಿಶ್ಚಿಯನ್ನರು ಮಾಡುವ ಮತಾಂತರಗಳು ಹಿಂದೂಗಳನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಬೆನ್ನಲ್ಲೇ, ಅಸ್ಸಾಮಿನಲ್ಲಿ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರವೆಸಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಸ್ಸಾಂ ರಾಜ್ಯದ ಹೈಲಾಕಂಡಿ ಜಿಲ್ಲೆ ಬೆಸ್ತೋರಾ ಪುರ್ಬಶ್ರೀ ಎಂಬಲ್ಲಿ ಬಾಲಕಿ ಆಗತಾನೆ ಶಾಲೆಯಿಂದ ಬಂದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಬಾಲಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಿದ್ದಾನೆ. ಈತನನ್ನು ಜಾಶಿಮ್ ಉದ್ದೀನ್ ಬೋರ್ದುಯಾನ್ ಎಂದು ಗುರುತಿಸಲಾಗಿದೆ.

ಬಾಲಕಿಯ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿದ್ದು ತಿಳಿದಿದೆ. ಆದರೆ ಬಾಲಕಿಯ ಬಟ್ಟೆ ಹರಿದಿದ್ದನ್ನು ನೋಡಿ ಬೆಚ್ಚಿಬಿದ್ದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿದೆ.

ಜಾಶಿಮ್ ಉದ್ದೀನ್ ಬೋರ್ದುಯಾನ್ ಪರಾರಿಯಾಗಿದ್ದು, ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆದರೆ ಹೀಗೆ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬಅತ್ಯಾಚಾರ ಎಸಗಿ, ಕೊಲೆ ಮಾಡಿರುವುದನ್ನು ದೇಶದ ಯಾವುದೇ ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಪ್ರಶ್ನಿಸುತ್ತಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

 

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search