• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

14 ವರ್ಷದ ಬುಡಕಟ್ಟು ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯ ಅತ್ಯಾಚಾರ, ಕೊಲೆ, ಎಲ್ಲಿದ್ದಾರೆ ಬುದ್ಧಿಜೀವಿಗಳು?

TNN Correspondent Posted On March 19, 2018
0


0
Shares
  • Share On Facebook
  • Tweet It

ಡಿಸ್ಪುರ: ದೇಶದಲ್ಲಿ ಹಲವು ಭಾಗಗಳಲ್ಲಿ ಇಸ್ಲಾಂ ಮೂಲಭೂತವಾದ, ಬಲವಂತದ ಮತಾಂತರ, ಆಮಿಷವೊಡ್ಡಿ ಕ್ರಿಶ್ಚಿಯನ್ನರು ಮಾಡುವ ಮತಾಂತರಗಳು ಹಿಂದೂಗಳನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಬೆನ್ನಲ್ಲೇ, ಅಸ್ಸಾಮಿನಲ್ಲಿ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರವೆಸಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಸ್ಸಾಂ ರಾಜ್ಯದ ಹೈಲಾಕಂಡಿ ಜಿಲ್ಲೆ ಬೆಸ್ತೋರಾ ಪುರ್ಬಶ್ರೀ ಎಂಬಲ್ಲಿ ಬಾಲಕಿ ಆಗತಾನೆ ಶಾಲೆಯಿಂದ ಬಂದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಬಾಲಕ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಲ್ಲದೆ, ಕೊಲೆ ಮಾಡಿದ್ದಾನೆ. ಈತನನ್ನು ಜಾಶಿಮ್ ಉದ್ದೀನ್ ಬೋರ್ದುಯಾನ್ ಎಂದು ಗುರುತಿಸಲಾಗಿದೆ.

ಬಾಲಕಿಯ ಪೋಷಕರು ಕೆಲಸ ಮುಗಿಸಿ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿದ್ದು ತಿಳಿದಿದೆ. ಆದರೆ ಬಾಲಕಿಯ ಬಟ್ಟೆ ಹರಿದಿದ್ದನ್ನು ನೋಡಿ ಬೆಚ್ಚಿಬಿದ್ದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದಿದೆ.

ಜಾಶಿಮ್ ಉದ್ದೀನ್ ಬೋರ್ದುಯಾನ್ ಪರಾರಿಯಾಗಿದ್ದು, ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆದರೆ ಹೀಗೆ ಬುಡಕಟ್ಟು ಜನಾಂಗದ ಬಾಲಕಿಯೊಬ್ಬಳ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬಅತ್ಯಾಚಾರ ಎಸಗಿ, ಕೊಲೆ ಮಾಡಿರುವುದನ್ನು ದೇಶದ ಯಾವುದೇ ಬುದ್ಧಿಜೀವಿಗಳು, ಪ್ರಗತಿಪರರು, ಜೀವಪರರು ಪ್ರಶ್ನಿಸುತ್ತಿಲ್ಲ ಎಂಬುದು ಅವರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

 

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search