• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಭಟನೆ ಮಾಡುತ್ತಿದ್ದ ರೈತರ ಗುಡಿಸಲಿಗೇ ಬೆಂಕಿ, ರೈತರ ಗೋಳು ಕೇಳಲ್ಲವೇ ಅರವಿಂದ್ ಕೇಜ್ರಿವಾಲ್?

TNN Correspondent Posted On March 19, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ಸಾವಿರಾರು ರೈತರು ಪ್ರತಿಭಟನೆ ಮಾಡಿದ್ದು ದೇಶಾದ್ಯಂತ ಸುದ್ದಿಯಾಯಿತು. ಅಲ್ಲಿನ ಸರ್ಕಾರದ ವಿರುದ್ಧ ಎಲ್ಲರೂ ಬಾಯಿಗೆ ಬಂದಹಾಗೆ ಮಾತನಾಡಿದರು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಆರು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಬಗೆಹರಿಸಿತು.

ಆದರೆ, ಇದೇ ಬೇರೆ ರಾಜ್ಯಗಳಲ್ಲಿ, ಅದರಲ್ಲೂ ಬಿಜೆಪಿಯೇತರ ಸರ್ಕಾರಗಳಲ್ಲಿ ರೈತರನ್ನು ಕೆಟ್ಟದಾಗಿ ನಡೆಸಿಕೊಂಡರೂ ಯಾರೂ ಸುದ್ದಿ ಮಾಡುತ್ತಿಲ್ಲ. ಕೆಲವು ದಿನಗಳ ಹಿಂದೆ ಕೇರಳದಲ್ಲಿ ಗುಡಿಸಲು ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಡಿಸಲು ಸುಟ್ಟು ಹಾಕಿದ್ದು ಸಹ ಸುದ್ದಿಯಾಗಲಿಲ್ಲ. ಯಾವ ಮಾಧ್ಯಮಗಳು, ಬುದ್ಧಿಜೀವಿಗಳು, ಪ್ರಗತಿಪರರು ಇದರ ಕುರಿತು ಮಾತನಾಡಲಿಲ್ಲ.

ಈಗ ಇಂಥಾದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ. ಹೌದು, ದೆಹಲಿಯ ಯಮುನಾ ಖಾದರ್ ನಲ್ಲಿ ಗುಡಿಸಲು ಹಾಕಿಕೊಂಡು ಜೀವನ ಸಾಗಿಸುತ್ತಿದ್ದ ರೈತರ ಭೂಮಿ ವಶಪಡಿಸಿಕೊಳ್ಳಲು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಇದರ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ಆದರೆ, ಈಗ ರೈತರ ನೂರಕ್ಕೂ ಅಧಿಕ ಗುಡಿಸಲುಗಳನ್ನು ಸುಟ್ಟುಹಾಕಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರದವರೇ ಗುಡಿಸಲು ಸುಟ್ಟುಹಾಕಿದ್ದಾರೆ ಎಂದು ರೈತರು ಆರೋಪ ಮಾಡಿದ್ದಾರೆ. ದಶಕದಿಂದ ನಾವು ಇದೇ ಗುಡಿಸಲಿನಲ್ಲಿ ಬದುಕುತ್ತಿದ್ದು, ಈಗ ಲಾಭಕ್ಕೋಸ್ಕರ ದೆಹಲಿ ಅಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಇದರ ವಿರುದ್ಧ ನಾವು ಪ್ರತಿಭಟನೆ ನಡೆಸಿದ್ದು, ಕೆರಳಿ ಗುಡಿಸಲು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ರೈತರ ಗುಡಿಸಲು ಸುಟ್ಟು ಹಾಕಿದ್ದರೂ, ರೈತರ ಪರವಾಗಿ ಭಾರಿ ಭಾಷಣ ಬಿಗಿಯುವ ಅರವಿಂದ ಕೇಜ್ರಿವಾಲ್, ರೈತರಪರ ಎನ್ನುವ ಸಿದ್ದರಾಮಯ್ಯನವರು, ಬುದ್ಧಿಜೀವಿಗಳು, ಪ್ರಕಾಶ್ ರೈಗಳು ಯಾಕೆ ಇದರ ಕುರಿತು ಮಾತನಾಡುವುದಿಲ್ಲ? ಏಕೆ ಪ್ರಶ್ನಿಸುವುದಿಲ್ಲ?

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search