• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೆಂಬಲಿಸಲು ರಾಹುಲ್ ಗಾಂಧಿಗೆ ವಾಸೀಮ್ ರಿಜ್ವಿ ಪತ್ರ

TNN Correspondent Posted On March 19, 2018


  • Share On Facebook
  • Tweet It

ದೆಹಲಿ: ಕೋಟ್ಯಂತರ ಹಿಂದೂಗಳ ಅಸ್ಮಿತೆಯ ಕೇಂದ್ರ ಶ್ರೀರಾಮಚಂದ್ರ ಜನಿಸಿದ ಅಯೋಧ್ಯೆಯಲ್ಲಿ ಶ್ರೀರಾಮನ ಬೃಹತ್ ಮಂದಿರ ನಿರ್ಮಿಸಬೇಕು ಮತ್ತು ಲಖನೌನಲ್ಲಿ ಮಸೀದ್ ಈ ಅಮನ್ ಮಸೀದಿಯನ್ನು ನಿರ್ಮಿಸಲು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ನೀಡಬೇಕು ಎಂದು ಆಗ್ರಹಿಸಿ ಶಿಯಾ ಮುಸ್ಲಿಂ ವಕ್ಫ್ ಬೋರ್ಡ್ ಕಾರ್ಯದರ್ಶಿ ವಾಸೀಮ್ ರಿಜ್ವಿ ಪತ್ರ ಬರೆದಿದ್ದಾರೆ.

2017ರ ನವೆಂಬರ್ ನಲ್ಲಿ ಶಿಯಾ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಮಾತುಕತೆ ಮೂಲಕ ರಾಮಮಂದಿರ ವಿವಾದವನ್ನು ಬಗೆಹರಿಸಬೇಕು ಎಂದು ಸಲಹೆ ನೀಡಿದ್ದರು. ಅಲ್ಲದೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಆಗ್ರಹಕ್ಕೆ ಬೆಂಬಲವಾಗಿ ನಿಂತಿದ್ದರು. ಈ ಕುರಿತು ಎಲ್ಲ ಪಕ್ಷಗಳೊಂದಿಗೆ, ಮಧ್ಯಸ್ಥಗಾರರೊಂದಿಗೆ ಮಾತುಕತೆ ನಡೆಸಿದ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಲಖೌನನಲ್ಲಿ ಮಸೀದಿ ನಿರ್ಮಿಸಿ ಕೊಡಬೇಕು ಎಂಬ ಆಗ್ರಹಕ್ಕೆ ಒಪ್ಪಿಗೆ ನೀಡಲಾಗಿತ್ತು ಎಂದು ವಾಸೀಮ್ ರಿಜ್ವಿ ತಿಳಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search