• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸಚಿವ ಗಡ್ಕರಿ ವಿರುದ್ಧ ಹುರುಳಿಲ್ಲದೇ ಆರೋಪ ಮಾಡಿ, ಕ್ಷಮೆ ಯಾಚಿಸಿದ ಕೇಜ್ರಿವಾಲ್

TNN Correspondent Posted On March 20, 2018
0


0
Shares
  • Share On Facebook
  • Tweet It

ದೆಹಲಿ: ತಮ್ಮ ಎಡಬಿಡಂಗಿ ನಿರ್ಧಾರಗಳ ಮೂಲಕ ಸದಾ ನಗೆಪಾಟಲಿಗೀಡಾಗುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಮುಖಭಂಗಕ್ಕೆ ಒಳಗಾಗಿದ್ದಾರೆ.  ಕೇಂದ್ರ  ಸಾರಿಗೆ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ಅವರು ಭಾರತದ ಬಹುದೊಡ್ಡ ಭ್ರಷ್ಟ ರಾಜಕಾರಣಿ’ ಎಂದು ನಾಲಿಗೆ ಹರಿ ಬಿಟ್ಟಿದ್ದ ಅರವಿಂದ ಕೇಜ್ರಿವಾಲ್ ಇದೀಗ ತಪ್ಪಾಯ್ತು ಕ್ಷಮಿಸಿ ಎಂದು ಗೋಳಿಡುತ್ತಿದ್ದಾರೆ.

ಸಮರ್ಪಕವಾಗಿ ಪರಿಶೀಲಿಸದೆ ಕೇಂದ್ರ ಸಾರಿಗೆ ಸಚಿವ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಆರೋಪ ಮಾಡಿದ್ದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ. ಆರೋಪ ಮಾಡಿದಕ್ಕೆ ವಿಷಾಧವಿದೆ. ಹಿಂದಿನ ಘಟನೆ ಮರೆತು ನ್ಯಾಯಾಲಯದ ಎಲ್ಲ ಪ್ರಕ್ರಿಯೆ‌ಗಳನ್ನು ಮುಗಿಸೋಣ’ ಎಂದು ಕೇಂದ್ರ ಸಚಿವ ಗಡ್ಕರಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.  ಗಡ್ಕರಿ ಅವರು ಕೇಜ್ರಿವಾಲ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣವನ್ನು ಇಬ್ಬರು ಜತೆಗೂಡಿ ಹಿಂತೆಗೆದುಕೊಳ್ಳುವ ಬಗ್ಗೆ ದೆಹಲಿಯ ಪಟಿಯಾಲ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search