• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಭಾವಕ್ಕೆ ಬೆದರಿದ ಚೀನಾ, ಗಡಿಯಲ್ಲಿ ಯಾವುದೇ ಪ್ರಚೋದನಾತ್ಮಕ ಚಟುವಟಿಕೆ ಇಲ್ಲ!

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ ವರ್ಷ ಭಾರತದ ಡೋಕ್ಲಾಂ ಗಡಿಯಲ್ಲಿ ಸುಮಾರು 73 ದಿನಗಳವರೆಗೆ ಸೈನ್ಯವನ್ನು ನಿಯೋಜಿಸಿ ಉದ್ಧಟತನ ಮಾಡಿದ್ದ ಚೀನಾ, ಈಗ ಭಾರತದ ಪ್ರಭಾವದಿಂದ ಪಾಠ ಕಲಿತಿದ್ದು, ಗಡಿಯಲ್ಲಿ ಯಾವುದೇ ಪ್ರಚೋದನಾತ್ಮಕ, ಉದ್ಧಟತನದ ಚಟುವಟಿಕೆ ಮಾಡುತ್ತಿಲ್ಲ ಎಂದು ತಿಳಿದುಬಂದಿದೆ.

ಡೋಕ್ಲಾಂ ಗಡಿ ಸಂಘರ್ಷದ ಬಳಿಕ ಎಚ್ಚೆತ್ತುಕೊಂಡಿರುವ ಚೀನಾ, ಇತ್ತೀಚೆಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿಯಾಗಲಿ, ಸೈನ್ಯ ನಿಯೋಜನೆಯಾಗಲಿ, ಗಡಿ ರೇಖೆ ಉಲ್ಲಂಘಿಸುವುದಾಗಲಿ ಮಾಡಿಲ್ಲ. ಆದರೂ ಇಡೀ ಗಡಿ ಭಾರತದ ಮೇಲ್ವಿಚಾರಣೆಯಲ್ಲಿದ್ದು, ವಿಡಿಯೋ ಸೇರಿ ಹಲವು ತಾಂತ್ರಿಕತೆ ಬಳಸಿ ಗಸ್ತು ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಡೀ ಗಡಿ ಪ್ರದೇಶ ಭಾರತದ ಕಣ್ಗಾವಲಿನಲ್ಲಿದ್ದು, ಹಲವು ತಂತ್ರಜ್ಞಾನ ಬಳಸಿದೆ. ಇತ್ತೀಚೆಗೆ ಜಂಫೇರಿ ರಿಡ್ಜ್ ಪ್ರದೇಶದಲ್ಲಿ ಚೀನಾ ನೂತನ ರಸ್ತೆ ಕಾಮಗಾರಿ ನಡೆಸಿದೆ ಎಂಬ ಮಾಹಿತಿ ಸುಳ್ಳಾಗಿದ್ದು, ಭಾರತದ ಹಾದಿ ತಪ್ಪಿಸಲು ಹೀಗೆ ಮಾಡಲಾಗಿದೆ. ಗಡಿಯಲ್ಲಿ ಚೀನಾ ಕಳೆದ ತಿಂಗಳು ಯಾವುದೇ ರಸ್ತೆ ನಿರ್ಮಾಣ ಮಾಡಿಲ್ಲ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ಪ್ರಸ್ತುತ ನಮ್ಮ ಗಡಿ ರೇಖೆ ನಿಯಮ ಭದ್ರವಾಗಿದ್ದು, ಚೀನಾ ಉಲ್ಲಂಘಿಸಿಲ್ಲ. ಜಂಫೇರಿ ರಿಡ್ಜ್ ಹಾಗೂ ತೋರ್ಸಾ ನಲ್ಲಾ ಎಂಬಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ. ಕಳೆದ ವರ್ಷ ತೋರ್ಸಾ ನಲ್ಲಾ ಪ್ರದೇಶದಲ್ಲಿ ಚೀನಾ ಕಾಮಗಾರಿ ನಡೆಸುವುದನ್ನು ತಡೆದಿದ್ದೆವು. ಆದರೆ ಈ ಬಾರಿ ಯಾವುದೇ ಕಾಮಗಾರಿ ನಡೆಯಲು ಭಾರತ ಬಿಟ್ಟಿಲ್ಲ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಆಗಾಗ ಮಾಡುವ ಉಪಟಳದಂತೆ, ಚೀನಾ ಸಹ ಮಾಡಲು ಮುಂದಾಗಿ ಸೇನೆಯನ್ನು ನಿಯೋಜಿಸಿತ್ತಾದರೂ ಭಾರತದ ಪ್ರಭಾವಕ್ಕೆ ಮಣಿದು ಈಗ ತೆಪ್ಪಗೆ ಇರುವುದು ಉತ್ತಮ ಬೆಳವಣಿಗೆಯಾಗಿದೆ.

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search