• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ಕೇಂದ್ರದ ಭರ್ಜರಿ ಕೊಡುಗೆ: ಸಿಆರ್ ಫಿಎಫ್ ಗೆ 100 ಬುಲೆಟ್ ಫ್ರೂಫ್ ವಾಹನ

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ಉಗ್ರ ಕೃತ್ಯಗಳನ್ನು ಸದೆ ಬಡೆಯಲು ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಳ್ಳುತ್ತಾ ಬಂದಿದೆ. ಅಲ್ಲದೇ ಸೈನಿಕರಿಗೆ ಬೇಕಾದ ಪೂಕರ ಸೌಲಭ್ಯಗಳನ್ನು ಅತಿ ಹೆಚ್ಚಿನ ಕಾಳಜಿ ವಹಿಸಿ, ಪೂರೈಸುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ತರ ನಿರ್ಧಾರ ಕೈಗೊಂಡಿದ್ದು ಸಿಆರ್ ಫಿಎಫ್ ಸೈನ್ಯಕ್ಕೆ 100 ನೂತನ ಬುಲೆಟ್ ಫ್ರೂಫ್ ವಾಹನಗಳನ್ನು ನೀಡಲು ನಿರ್ಧರಿಸಿದೆ.

ಕೇಂದ್ರ ಸರ್ಕಾರ ಭಯೋತ್ಪಾದಕರು ಸೈನಿಕರ ಮೇಲೆ ದಾಳಿ ನಡೆಸಿದಾಗ ಸೈನಿಕರ ರಕ್ಷಣೆಗಾಗಿ ಈ ನಿರ್ಧಾರ ಕೈಗೊಂಡಿದ್ದು, ವಿಶೇಷವಾಗಿ ಕಾಶ್ಮೀರದಲ್ಲಿ ಉಗ್ರರ ಉಪಟಳದಿಂದ ಸೈನಿಕರಿಗೆ ರಕ್ಷಣೆ ನೀಡಲಿದೆ. ಕೇಂದ್ರ ಸರ್ಕಾರ 141 ಬುಲೆಟ್ ಫ್ರೂಫ್ ವಾಹನಗಳನ್ನು ನೀಡುವ ಪ್ರಸ್ತಾವನೆ ನೀಡಿದ್ದು, ಇನ್ನು ಎರಡು ತಿಂಗಳಲ್ಲಿ ಮೊದಲ ಹಂತದಲ್ಲಿ 20 ವಾಹನಗಳು ಸೈನ್ಯದ ಕೈಸೇರಲಿವೆ.

ಛತ್ತಿಸಗಡ್ದ  ಭಾರತ-ಟಿಬೆಟ್ ಗಡಿಯಲ್ಲಿ 20, ಜಮ್ಮು ಕಾಶ್ಮೀರದ ಸಶಸ್ತ್ರ ಸೀಮಾ ದಳಕ್ಕೆ 15 ಆರಂಭಿಕ ಹಂತದಲ್ಲಿ ವಿತರಿಸಲು ನಿರ್ಧರಿಸಲಾಗಿದೆ. ನೂತನ ಬುಲೆಟ್ ಫ್ರೂಫ್ ವಾಹನಗಳು ಎಕೆ ಸಿರೀಸ್ ಸಂಖ್ಯೆಯ ಗನ್ ಗಳ ಬುಲೆಟ್ ಗಳಿಂದ ರಕ್ಷಣೆ ನೀಡುತ್ತವೆ. ವಿಶೇಷವಾಗಿ ಭಯೋತ್ಪಾದಕ ಸಂಘಟನೆಗಳಾದ ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಈ ತಯ್ಯಬಾ, ಜೈಷ್ ಎ ಮಹಮ್ಮದ್ ಸಂಘಟನೆಗಳು ಬಳಸುವ ಗನ್ ಗಳನ್ನು ಗಮನದಲ್ಲಿಟ್ಟುಕೊಂಡು ಈ ವಾಹನಗಳನ್ನು ಖರೀದಿಸಲಾಗಿದೆ. ಪ್ರತಿ ವಾಹನ 10 ರಿಂದ 12 ಯೋಧರನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search