• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ನಿರ್ನಾಮಕ್ಕೆ ಸುಬ್ರಮಣಿಯನ್ ಸ್ವಾಮಿ ನೀಡಿದ ಭರ್ಜರಿ ಪ್ಲಾನ್ ಏನು ಗೊತ್ತೆ..?

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಮೌಸುಲ್ ನಲ್ಲಿ 39 ಭಾರತೀಯರನ್ನು ಕೊಲೆ ಮಾಡಿರುವ ಐಸಿಸ್ ಭಯೋತ್ಪಾದಕರ ವಿರುದ್ಧ ಇಡೀ ವಿಶ್ವವೇ ಸಿಡಿದು ನಿಂತಿದೆ. ಐಸಿಸ್ ನಿರ್ನಾಮ ಮಾಡದೇ ವಿಶ್ವಕ್ಕೆ ಶಾಂತಿ ದೊರಕುವುದಿಲ್ಲ ಎಂಬ ಸತ್ಯ ಬಹಿರಂಗವಾಗಿದೆ. ಭಾರತ ಸೇರಿ ವಿಶ್ವದ ಭಾಗಶಃ ರಾಷ್ಟ್ರಗಳು ಐಸಿಸ್ ವಿರುದ್ಧ ಸಿಡಿದೆದ್ದು, ಇದೀಗ ಭಾರತ 39 ನಿವಾಸಿಗಳನ್ನು ಕಳೆದುಕೊಂಡು ಕುದ್ದು ಹೋಗಿದೆ. ಆದ್ದರಿಂದ ಐಸಿಸ್ ನಿರ್ನಾಮಕ್ಕೆ ಬಿಜೆಪಿ ಮುಖಂಡ, ರಾಜ್ಯ ಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭರ್ಜರಿ ಯೋಜನೆಯೊಂದ ಸಲಹೆ ನೀಡಿದ್ದಾರೆ.

ಐಸಿಸ್ ನಿರ್ನಾಮವಾಗಬೇಕಾದರೆ ಬದಲಾಗಬೇಕು ಕಾರ್ಯ ಶೈಲಿ. ಐಸಿಸ್ ಕೊಳಕರನ್ನು ಹತ್ತಿಕ್ಕಲು ಭಾರತದ ಮಾನವ ಶಕ್ತಿ, ಅಮೆರಿಕಾದ ಅಸ್ತ್ರದ ತಾಕತ್ತು ಮತ್ತು ಇಸ್ರೇಲ್ ದೇಶದ ಬುದ್ಧಿಮತ್ತೆಯನ್ನು ಒಗ್ಗಟ್ಟಾಗಿ ಬಳಸಿಕೊಂಡರೇ ನಿಶ್ಚಿತವಾಗಿ ಐಸಿಸ್ ನನ್ನು ಬಗ್ಗು ಬಡಿಯಬಹುದು ಎಂಬ ಸಲಹೆ ನೀಡಿದ್ದಾರೆ. ಐಸಿಸ್ ನ್ನು ನಿರ್ನಾಮ ಮಾಡಲು ನಿಶ್ಚಿತವಾಗಿ ಸಂಯುಕ್ತ ಬಲ ನಿರ್ಮಿಸಿಕೊಳ್ಳಬೇಕು. ಎಲ್ಲ ರಾಷ್ಟ್ರಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಿದಾಗ ಮಾತ್ರ ಐಸಿಸ್ ದುಷ್ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.

ಸಂಸತ್ ನಲ್ಲಿ ಕಾಂಗ್ರೆಸ್ ಭಾರತೀಯರ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ಯ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಎಲ್ಲ ಭಾರತೀಯರ ಕಳೆಬರಹವನ್ನು ವಾಪಸ್ಸ ತರಲು ಕ್ರಮ ಕೈಗೊಂಡಿದ್ದಾರೆ. ಆದರೆ ಸಕಾರಾತ್ಮಕ ಸಲಹೆ ನೀಡಬೇಕಾದ ಕಾಂಗ್ರೆಸ್ ಸರ್ಕಾರ ಕೇವಲ ಕಾಟಾಚಾರಕ್ಕೆ ಪ್ರತಿಭಟನೆ ಮಾಡುತ್ತ ಸಂಸತ್ ಸಮಯವನ್ನು ಹಾಳು ಮಾಡುತ್ತಿದೆ. ಆದರೆ ಇದೆಲ್ಲದ ಮಧ್ಯೆ ಸುಬ್ರಮಣಿಯನ್ ಸ್ವಾಮಿ ನೀಡಿರುವ ಸಲಹೆಗೆ ಬಾರಿ ಶ್ಲಾಘನೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search