• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ನಿರ್ನಾಮಕ್ಕೆ ಸುಬ್ರಮಣಿಯನ್ ಸ್ವಾಮಿ ನೀಡಿದ ಭರ್ಜರಿ ಪ್ಲಾನ್ ಏನು ಗೊತ್ತೆ..?

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಮೌಸುಲ್ ನಲ್ಲಿ 39 ಭಾರತೀಯರನ್ನು ಕೊಲೆ ಮಾಡಿರುವ ಐಸಿಸ್ ಭಯೋತ್ಪಾದಕರ ವಿರುದ್ಧ ಇಡೀ ವಿಶ್ವವೇ ಸಿಡಿದು ನಿಂತಿದೆ. ಐಸಿಸ್ ನಿರ್ನಾಮ ಮಾಡದೇ ವಿಶ್ವಕ್ಕೆ ಶಾಂತಿ ದೊರಕುವುದಿಲ್ಲ ಎಂಬ ಸತ್ಯ ಬಹಿರಂಗವಾಗಿದೆ. ಭಾರತ ಸೇರಿ ವಿಶ್ವದ ಭಾಗಶಃ ರಾಷ್ಟ್ರಗಳು ಐಸಿಸ್ ವಿರುದ್ಧ ಸಿಡಿದೆದ್ದು, ಇದೀಗ ಭಾರತ 39 ನಿವಾಸಿಗಳನ್ನು ಕಳೆದುಕೊಂಡು ಕುದ್ದು ಹೋಗಿದೆ. ಆದ್ದರಿಂದ ಐಸಿಸ್ ನಿರ್ನಾಮಕ್ಕೆ ಬಿಜೆಪಿ ಮುಖಂಡ, ರಾಜ್ಯ ಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭರ್ಜರಿ ಯೋಜನೆಯೊಂದ ಸಲಹೆ ನೀಡಿದ್ದಾರೆ.

ಐಸಿಸ್ ನಿರ್ನಾಮವಾಗಬೇಕಾದರೆ ಬದಲಾಗಬೇಕು ಕಾರ್ಯ ಶೈಲಿ. ಐಸಿಸ್ ಕೊಳಕರನ್ನು ಹತ್ತಿಕ್ಕಲು ಭಾರತದ ಮಾನವ ಶಕ್ತಿ, ಅಮೆರಿಕಾದ ಅಸ್ತ್ರದ ತಾಕತ್ತು ಮತ್ತು ಇಸ್ರೇಲ್ ದೇಶದ ಬುದ್ಧಿಮತ್ತೆಯನ್ನು ಒಗ್ಗಟ್ಟಾಗಿ ಬಳಸಿಕೊಂಡರೇ ನಿಶ್ಚಿತವಾಗಿ ಐಸಿಸ್ ನನ್ನು ಬಗ್ಗು ಬಡಿಯಬಹುದು ಎಂಬ ಸಲಹೆ ನೀಡಿದ್ದಾರೆ. ಐಸಿಸ್ ನ್ನು ನಿರ್ನಾಮ ಮಾಡಲು ನಿಶ್ಚಿತವಾಗಿ ಸಂಯುಕ್ತ ಬಲ ನಿರ್ಮಿಸಿಕೊಳ್ಳಬೇಕು. ಎಲ್ಲ ರಾಷ್ಟ್ರಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಿದಾಗ ಮಾತ್ರ ಐಸಿಸ್ ದುಷ್ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.

ಸಂಸತ್ ನಲ್ಲಿ ಕಾಂಗ್ರೆಸ್ ಭಾರತೀಯರ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ಯ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಎಲ್ಲ ಭಾರತೀಯರ ಕಳೆಬರಹವನ್ನು ವಾಪಸ್ಸ ತರಲು ಕ್ರಮ ಕೈಗೊಂಡಿದ್ದಾರೆ. ಆದರೆ ಸಕಾರಾತ್ಮಕ ಸಲಹೆ ನೀಡಬೇಕಾದ ಕಾಂಗ್ರೆಸ್ ಸರ್ಕಾರ ಕೇವಲ ಕಾಟಾಚಾರಕ್ಕೆ ಪ್ರತಿಭಟನೆ ಮಾಡುತ್ತ ಸಂಸತ್ ಸಮಯವನ್ನು ಹಾಳು ಮಾಡುತ್ತಿದೆ. ಆದರೆ ಇದೆಲ್ಲದ ಮಧ್ಯೆ ಸುಬ್ರಮಣಿಯನ್ ಸ್ವಾಮಿ ನೀಡಿರುವ ಸಲಹೆಗೆ ಬಾರಿ ಶ್ಲಾಘನೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search