• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆನೇಕಲ್ ನಲ್ಲಿ  ಬಿಜೆಪಿ ಮುಖಂಡನ ಹತ್ಯೆಗೆ ಯತ್ನ, ಎತ್ತ ಸಾಗುತ್ತಿದೆ ಕರ್ನಾಟಕ

TNN Correspondent Posted On March 21, 2018
0


0
Shares
  • Share On Facebook
  • Tweet It

ಆನೇಕಲ್ : ರಾಜಕೀಯ ದ್ವೇಷಕ್ಕೆ ಕೊಲೆ, ಹತ್ಯೆಗಳಾಗುವುದು ಶಾಂತಿಧೂತರ ರಾಜ್ಯ ಕರ್ನಾಟಕದಲ್ಲಿ ನಡೆಯುವುದೇ ಇಲ್ಲ ಎಂಬಂಥ ಸ್ಥಿತಿ ಇತ್ತು. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೇರಿದ ನಂತರ ರಾಜಕೀಯ ದ್ವೇಷಕ್ಕೆ ಕೊಲೆ, ಸುಲಿಗೆ, ಹತ್ಯೆ, ಬೆದರಿಸುವ ಕಾರ್ಯಗಳು ಹೆಚ್ಚಳವಾಗಿದೆ. ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಕಳೆದ ಐದು ವರ್ಷದಲ್ಲಿ ಅತಿ ಹೆಚ್ಚು ನಡೆದಿವೆ. ಇದೀಗ ಮತ್ತೊಂದು ಘಟನೆ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿ ಮೇಲೆ ಬಿಜೆಪಿ ಮುಖಂಡನ ಮೇಲೆ ಹತ್ಯೆಗೆ ಯತ್ನ ನಡೆಸಲಾಗಿದೆ. ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಹಲ್ಲೆಗೆ ಒಳಗಾದವರು. ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಮಂಜುನಾಥ ರೆಡ್ಡಿ ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ. ಅದೃಷ್ಟವಶಾತ್ ಮಂಜುನಾಥ ರೆಡ್ಡಿ ಅವರಿಗೆ ಯಾವುದೇ ಹಾನಿಯಾಗಿಲ್ಲ.

ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆದಿರುವ ಕುರಿತು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್’ಪಿ ಭೀಮಾಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯರ್ತನನ್ನು ಬ್ಯಾನರ್ ಕಟ್ಟುವ ವೇಳೆಯಲ್ಲೇ ಹಲ್ಲೆ ಮಾಡಲಾಗಿತ್ತು. ಇದೀಗ ಅಂತಹುದ್ದೇ ಘಟನೆ ಮರುಕಳಿಸಿದೆ. ಬಿಜೆಪಿ ಕಾರ್ಯಕರ್ತರು ಆತಂಕದಲ್ಲಿ ತಿರುಗಾಡುವಂತ ಸ್ಥಿತಿ ನಿರ್ಮಾಣವಾಗಿದೆ.

 

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search