• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆನೇಕಲ್ ನಲ್ಲಿ  ಬಿಜೆಪಿ ಮುಖಂಡನ ಹತ್ಯೆಗೆ ಯತ್ನ, ಎತ್ತ ಸಾಗುತ್ತಿದೆ ಕರ್ನಾಟಕ

TNN Correspondent Posted On March 21, 2018
0


0
Shares
  • Share On Facebook
  • Tweet It

ಆನೇಕಲ್ : ರಾಜಕೀಯ ದ್ವೇಷಕ್ಕೆ ಕೊಲೆ, ಹತ್ಯೆಗಳಾಗುವುದು ಶಾಂತಿಧೂತರ ರಾಜ್ಯ ಕರ್ನಾಟಕದಲ್ಲಿ ನಡೆಯುವುದೇ ಇಲ್ಲ ಎಂಬಂಥ ಸ್ಥಿತಿ ಇತ್ತು. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೇರಿದ ನಂತರ ರಾಜಕೀಯ ದ್ವೇಷಕ್ಕೆ ಕೊಲೆ, ಸುಲಿಗೆ, ಹತ್ಯೆ, ಬೆದರಿಸುವ ಕಾರ್ಯಗಳು ಹೆಚ್ಚಳವಾಗಿದೆ. ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಕಳೆದ ಐದು ವರ್ಷದಲ್ಲಿ ಅತಿ ಹೆಚ್ಚು ನಡೆದಿವೆ. ಇದೀಗ ಮತ್ತೊಂದು ಘಟನೆ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿ ಮೇಲೆ ಬಿಜೆಪಿ ಮುಖಂಡನ ಮೇಲೆ ಹತ್ಯೆಗೆ ಯತ್ನ ನಡೆಸಲಾಗಿದೆ. ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಹಲ್ಲೆಗೆ ಒಳಗಾದವರು. ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಮಂಜುನಾಥ ರೆಡ್ಡಿ ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ. ಅದೃಷ್ಟವಶಾತ್ ಮಂಜುನಾಥ ರೆಡ್ಡಿ ಅವರಿಗೆ ಯಾವುದೇ ಹಾನಿಯಾಗಿಲ್ಲ.

ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆದಿರುವ ಕುರಿತು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್’ಪಿ ಭೀಮಾಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯರ್ತನನ್ನು ಬ್ಯಾನರ್ ಕಟ್ಟುವ ವೇಳೆಯಲ್ಲೇ ಹಲ್ಲೆ ಮಾಡಲಾಗಿತ್ತು. ಇದೀಗ ಅಂತಹುದ್ದೇ ಘಟನೆ ಮರುಕಳಿಸಿದೆ. ಬಿಜೆಪಿ ಕಾರ್ಯಕರ್ತರು ಆತಂಕದಲ್ಲಿ ತಿರುಗಾಡುವಂತ ಸ್ಥಿತಿ ನಿರ್ಮಾಣವಾಗಿದೆ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search