• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀರಾಮಮಂದಿರ ನಿರ್ಮಾಣ ಇಚ್ಛೆಯಲ್ಲ, ಸಂಕಲ್ಪ: ಮೋಹನ್ ಭಾಗವತ್ ಜೀ

TNN Correspondent Posted On March 22, 2018
0


0
Shares
  • Share On Facebook
  • Tweet It

ಛತರಪುರ:ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಕೇವಲ ಹಿಂದೂಗಳ ಇಚ್ಛೆಯಲ್ಲ ಅದು ನಮ್ಮೆಲ್ಲರ ಸಂಕಲ್ಪ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದರು.

ದೇಶದಲ್ಲಿ ರಾಮಮಂದಿರ ನಿರ್ಮಾಣ ಕುರಿತು ತೀವ್ರ ಚರ್ಚೆಯಲ್ಲಿರುವಾಗಲೇ ಮೋಹನ್ ಭಾಗವತ್ ಜೀ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅತ್ತ ಮಾತುಕತೆಗೆ ಕೆಲವು ಮುಸ್ಲಿಂ ಸಂಘಟನೆಗಳು ಒಪ್ಪಿಗೆ ನೀಡುತ್ತಿದ್ದರೇ, ಇತ್ತ ಕೇಂದ್ರ ಸರ್ಕಾರವೂ ರಾಮ ಮಂದಿರ ನಿರ್ಮಾಣದತ್ತ ತೀವ್ರ ಒಲವು ತೋರಿಸುತ್ತಿದೆ. ನ್ಯಾಯಾಲಯದಲ್ಲೂ ರಾಮಮಂದಿರ ವಿವಾದದ ತನಿಖೆಗೆ ವೇಗ ಪಡೆದುಕೊಂಡಿದೆ. ಇದೆಲ್ಲದರ ಮಧ್ಯೆ ಬಿಜೆಪಿಯ ಹೈಕಮಾಂಡ್ ಮತ್ತು ಕೊಟ್ಯಂತರ ಹಿಂದೂಗಳ ಅಸ್ಥಿತ್ವದ ಬಿಂದುವಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ವಿಷಯದಲ್ಲಿ ತೀವ್ರ ಕಾಳಜಿ ವಹಿಸಿದ್ದು, ಗಮನ ಸೆಳೆಯುತ್ತಿದೆ.

ಮಧ್ಯಪ್ರದೇಶದ ಛತರಪುರ ಬಳಿ ಮಹಾರಾಜ ಛತ್ರಸಾಲ ಅವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡಲು ನಾವೆಲ್ಲರು ಸಂಕಲ್ಪ ತೊಡಬೇಕು. ಶ್ರೀರಾಮನ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಎಲ್ಲರೂ ಶ್ರೀರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭವಿಷ್ಯದಲ್ಲಿ ರಾಮಮಂದಿರ ನಿರ್ಮಾಣದ ವಾತಾವರಣ ಸೃಷ್ಟಿಯಾಗುತ್ತಿದೆ. ಆದ್ದರಿಂದ ಎಲ್ಲರೂ ರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search