• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರನಾಗಲು ನಿರಾಕರಿಸಿದ ಯುವಕನ್ನನ್ನು ಬಡಿದು ಕೊಂದ ಕೊಳಕರು

TNN Correspondent Posted On March 22, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ಕಟು ನಿರ್ಧಾರಗಳಿಂದ ಕಾಶ್ಮೀರದಲ್ಲಿ ಕಂಗಾಲಾಗಿರುವ ಭಯೋತ್ಪಾದಕರು ಯುವಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಆದ್ದರಿಂದ ಅಡ್ಡ ಮಾರ್ಗ ಹಿಡಿದಿರುವ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದ ಮುಗ್ದ ಯುವಕರನ್ನು ಬೆದರಿಸಿ, ಹೆದರಿಸಿ ಉಗ್ರ ಸಂಘಟನೆಗೆ ಸೇರಿಸಿಕೊಳ್ಳುವ ಅಡ್ಡ ಮಾರ್ಗ ಹಿಡಿದಿವೆ. ಮಾರ್ಚ್ 8 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ  ಯುವಕನೊಬ್ಬನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಲು ನಿರಾಕರಿಸಿದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆ ಯುವಕ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

20 ವರ್ಷದ ಒಮೈಸ್ ರಷೀದ್ ಭಟ್ ಭಯೋತ್ಪಾದಕರ ಮಾರಣಾಂತಿಕ ದಾಳಿಗೆ ಬಲಿಯಾದ ಯುವಕ. ಯುವಕ ಭಯೋತ್ಪಾದಕನಾಗಲು ನಿರಾಕರಿಸಿದ್ದರಿಂದ ಮಾರಣಾಂತಿಕ ದಾಳಿಯನ್ನು ಮಾರ್ಚ್ 8ರಂದು ಮಾಡಲಾಗಿತ್ತು. ದಾಳಿಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

ಕ್ವಾಂ ಪ್ರದೇಶದಲ್ಲಿ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಸಜೀವ ಶವವವಾಗಿದ್ದ ಯುವಕನನ್ನು ಬೀದಿ ಬದಿಯಲ್ಲಿ ಬಿಸಾಡಿ ಹೋಗಿದ್ದರು. ಆತನ ಕೊಲೆ ಮಾಡುವುದೇ ದಾಳಿ ಮಾಡಿದವರು ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search