• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರನಾಗಲು ನಿರಾಕರಿಸಿದ ಯುವಕನ್ನನ್ನು ಬಡಿದು ಕೊಂದ ಕೊಳಕರು

TNN Correspondent Posted On March 22, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ಕಟು ನಿರ್ಧಾರಗಳಿಂದ ಕಾಶ್ಮೀರದಲ್ಲಿ ಕಂಗಾಲಾಗಿರುವ ಭಯೋತ್ಪಾದಕರು ಯುವಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಆದ್ದರಿಂದ ಅಡ್ಡ ಮಾರ್ಗ ಹಿಡಿದಿರುವ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದ ಮುಗ್ದ ಯುವಕರನ್ನು ಬೆದರಿಸಿ, ಹೆದರಿಸಿ ಉಗ್ರ ಸಂಘಟನೆಗೆ ಸೇರಿಸಿಕೊಳ್ಳುವ ಅಡ್ಡ ಮಾರ್ಗ ಹಿಡಿದಿವೆ. ಮಾರ್ಚ್ 8 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ  ಯುವಕನೊಬ್ಬನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಲು ನಿರಾಕರಿಸಿದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆ ಯುವಕ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

20 ವರ್ಷದ ಒಮೈಸ್ ರಷೀದ್ ಭಟ್ ಭಯೋತ್ಪಾದಕರ ಮಾರಣಾಂತಿಕ ದಾಳಿಗೆ ಬಲಿಯಾದ ಯುವಕ. ಯುವಕ ಭಯೋತ್ಪಾದಕನಾಗಲು ನಿರಾಕರಿಸಿದ್ದರಿಂದ ಮಾರಣಾಂತಿಕ ದಾಳಿಯನ್ನು ಮಾರ್ಚ್ 8ರಂದು ಮಾಡಲಾಗಿತ್ತು. ದಾಳಿಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

ಕ್ವಾಂ ಪ್ರದೇಶದಲ್ಲಿ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಸಜೀವ ಶವವವಾಗಿದ್ದ ಯುವಕನನ್ನು ಬೀದಿ ಬದಿಯಲ್ಲಿ ಬಿಸಾಡಿ ಹೋಗಿದ್ದರು. ಆತನ ಕೊಲೆ ಮಾಡುವುದೇ ದಾಳಿ ಮಾಡಿದವರು ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search