• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರನಾಗಲು ನಿರಾಕರಿಸಿದ ಯುವಕನ್ನನ್ನು ಬಡಿದು ಕೊಂದ ಕೊಳಕರು

TNN Correspondent Posted On March 22, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ಕಟು ನಿರ್ಧಾರಗಳಿಂದ ಕಾಶ್ಮೀರದಲ್ಲಿ ಕಂಗಾಲಾಗಿರುವ ಭಯೋತ್ಪಾದಕರು ಯುವಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಆದ್ದರಿಂದ ಅಡ್ಡ ಮಾರ್ಗ ಹಿಡಿದಿರುವ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದ ಮುಗ್ದ ಯುವಕರನ್ನು ಬೆದರಿಸಿ, ಹೆದರಿಸಿ ಉಗ್ರ ಸಂಘಟನೆಗೆ ಸೇರಿಸಿಕೊಳ್ಳುವ ಅಡ್ಡ ಮಾರ್ಗ ಹಿಡಿದಿವೆ. ಮಾರ್ಚ್ 8 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ  ಯುವಕನೊಬ್ಬನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಲು ನಿರಾಕರಿಸಿದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆ ಯುವಕ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

20 ವರ್ಷದ ಒಮೈಸ್ ರಷೀದ್ ಭಟ್ ಭಯೋತ್ಪಾದಕರ ಮಾರಣಾಂತಿಕ ದಾಳಿಗೆ ಬಲಿಯಾದ ಯುವಕ. ಯುವಕ ಭಯೋತ್ಪಾದಕನಾಗಲು ನಿರಾಕರಿಸಿದ್ದರಿಂದ ಮಾರಣಾಂತಿಕ ದಾಳಿಯನ್ನು ಮಾರ್ಚ್ 8ರಂದು ಮಾಡಲಾಗಿತ್ತು. ದಾಳಿಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

ಕ್ವಾಂ ಪ್ರದೇಶದಲ್ಲಿ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಸಜೀವ ಶವವವಾಗಿದ್ದ ಯುವಕನನ್ನು ಬೀದಿ ಬದಿಯಲ್ಲಿ ಬಿಸಾಡಿ ಹೋಗಿದ್ದರು. ಆತನ ಕೊಲೆ ಮಾಡುವುದೇ ದಾಳಿ ಮಾಡಿದವರು ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search