• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರನಾಗಲು ನಿರಾಕರಿಸಿದ ಯುವಕನ್ನನ್ನು ಬಡಿದು ಕೊಂದ ಕೊಳಕರು

TNN Correspondent Posted On March 22, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ಕಟು ನಿರ್ಧಾರಗಳಿಂದ ಕಾಶ್ಮೀರದಲ್ಲಿ ಕಂಗಾಲಾಗಿರುವ ಭಯೋತ್ಪಾದಕರು ಯುವಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಆದ್ದರಿಂದ ಅಡ್ಡ ಮಾರ್ಗ ಹಿಡಿದಿರುವ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದ ಮುಗ್ದ ಯುವಕರನ್ನು ಬೆದರಿಸಿ, ಹೆದರಿಸಿ ಉಗ್ರ ಸಂಘಟನೆಗೆ ಸೇರಿಸಿಕೊಳ್ಳುವ ಅಡ್ಡ ಮಾರ್ಗ ಹಿಡಿದಿವೆ. ಮಾರ್ಚ್ 8 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ  ಯುವಕನೊಬ್ಬನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಲು ನಿರಾಕರಿಸಿದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆ ಯುವಕ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

20 ವರ್ಷದ ಒಮೈಸ್ ರಷೀದ್ ಭಟ್ ಭಯೋತ್ಪಾದಕರ ಮಾರಣಾಂತಿಕ ದಾಳಿಗೆ ಬಲಿಯಾದ ಯುವಕ. ಯುವಕ ಭಯೋತ್ಪಾದಕನಾಗಲು ನಿರಾಕರಿಸಿದ್ದರಿಂದ ಮಾರಣಾಂತಿಕ ದಾಳಿಯನ್ನು ಮಾರ್ಚ್ 8ರಂದು ಮಾಡಲಾಗಿತ್ತು. ದಾಳಿಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

ಕ್ವಾಂ ಪ್ರದೇಶದಲ್ಲಿ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಸಜೀವ ಶವವವಾಗಿದ್ದ ಯುವಕನನ್ನು ಬೀದಿ ಬದಿಯಲ್ಲಿ ಬಿಸಾಡಿ ಹೋಗಿದ್ದರು. ಆತನ ಕೊಲೆ ಮಾಡುವುದೇ ದಾಳಿ ಮಾಡಿದವರು ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search