• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರನಾಗಲು ನಿರಾಕರಿಸಿದ ಯುವಕನ್ನನ್ನು ಬಡಿದು ಕೊಂದ ಕೊಳಕರು

TNN Correspondent Posted On March 22, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರ ಸರ್ಕಾರದ ಕಟು ನಿರ್ಧಾರಗಳಿಂದ ಕಾಶ್ಮೀರದಲ್ಲಿ ಕಂಗಾಲಾಗಿರುವ ಭಯೋತ್ಪಾದಕರು ಯುವಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಆದ್ದರಿಂದ ಅಡ್ಡ ಮಾರ್ಗ ಹಿಡಿದಿರುವ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದ ಮುಗ್ದ ಯುವಕರನ್ನು ಬೆದರಿಸಿ, ಹೆದರಿಸಿ ಉಗ್ರ ಸಂಘಟನೆಗೆ ಸೇರಿಸಿಕೊಳ್ಳುವ ಅಡ್ಡ ಮಾರ್ಗ ಹಿಡಿದಿವೆ. ಮಾರ್ಚ್ 8 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ  ಯುವಕನೊಬ್ಬನ್ನನ್ನು ಭಯೋತ್ಪಾದಕ ಸಂಘಟನೆಗೆ ಸೇರಲು ನಿರಾಕರಿಸಿದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆ ಯುವಕ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

20 ವರ್ಷದ ಒಮೈಸ್ ರಷೀದ್ ಭಟ್ ಭಯೋತ್ಪಾದಕರ ಮಾರಣಾಂತಿಕ ದಾಳಿಗೆ ಬಲಿಯಾದ ಯುವಕ. ಯುವಕ ಭಯೋತ್ಪಾದಕನಾಗಲು ನಿರಾಕರಿಸಿದ್ದರಿಂದ ಮಾರಣಾಂತಿಕ ದಾಳಿಯನ್ನು ಮಾರ್ಚ್ 8ರಂದು ಮಾಡಲಾಗಿತ್ತು. ದಾಳಿಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಸಫಲವಾಗದೇ ಮೃತಪಟ್ಟಿದ್ದಾನೆ.

ಕ್ವಾಂ ಪ್ರದೇಶದಲ್ಲಿ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಸಜೀವ ಶವವವಾಗಿದ್ದ ಯುವಕನನ್ನು ಬೀದಿ ಬದಿಯಲ್ಲಿ ಬಿಸಾಡಿ ಹೋಗಿದ್ದರು. ಆತನ ಕೊಲೆ ಮಾಡುವುದೇ ದಾಳಿ ಮಾಡಿದವರು ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search