• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸುಪರ್ಸಾನಿಕ್ ಬ್ರಹ್ಮೋಸ್ ಮಿಸೈಲ್ ಪರೀಕ್ಷಾರ್ಥ ಯಶಸ್ವಿ ಉಡಾವಣೆ

TNN Correspondent Posted On March 22, 2018


  • Share On Facebook
  • Tweet It

ದೆಹಲಿ: ಭಾರತದ ಪ್ರಥಮ ಬಾರಿಗೆ ಯಶಸ್ವಿಯಾಗಿ ಸುಪರ್ಸೋನಿಕ್ ಬ್ರಹ್ಮೋಸ್ ಪರೀಕ್ಷಾರ್ಥ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪ್ರೋಖ್ರಾನ್ ಪ್ರದೇಶದಲ್ಲಿ ಈ ಪ್ರಯೋಗಾರ್ಥ ಉಡಾವಣೆ ನಡೆದಿದ್ದು, ಯಶಸ್ವಿಯಾಗಿದೆ. ಭಾರತದ ರಕ್ಷಣಾ ಬಲಗಳಿಗೆ ತಾಕತ್ತು ನೀಡುವ ಬ್ರಹ್ಮೋಸ್ ಯಶಸ್ವಿ ಪರೀಕ್ಷಾರ್ಥ ಉಡಾವಣೆ ವಿಶ್ವದ ಗಮನ ಸೆಳೆದಿದೆ.

ಗುರುವಾರ ಬೆಳಗ್ಗೆ 8.42 ಗಂಟೆಗೆ ಈ ಪ್ರಯೋಗ ನಡೆದಿದೆ. ಶತ್ರುಗಳನ್ನು ಸದೆಬಡೆಯುವಲ್ಲಿ ವಿಶೇಷ ತಾಕತ್ತು ಹೊಂದಿರುವ ಬ್ರಹ್ಮೋಸ್ ಮಿಸೈಲ್ ಸೈನ್ಯಕ್ಕೆ ಹೊಸ ಬಲ ನೀಡಲಿದೆ. ಭಾರತ ಮತ್ತು ರಷ್ಯಾದ ಸಹಯೋಗದಲ್ಲಿ ಈ ಮಿಸೈಲ್ ಉಡಾವಣೆ ಕಾರ್ಯ ನಡೆದಿದ್ದು, ಎರಡು ರಾಷ್ಟ್ರಗಳ ನದಿಗಳಾದ ಬ್ರಹ್ಮಪುತ್ರ ಮತ್ತು ರಷ್ಯಾದ ಮಾಸ್ಕೋವಾ ನದಿಯ ಹೆಸರುಗಳನ್ನು ಜೋಡಿಸಿ ಬ್ರಹ್ಮೋಸ್ ಎಂದು ನಾಮಕರಣ ಮಾಡಲಾಗಿದೆ. ಪ್ರಸ್ತುತ ಭಾರತದಲ್ಲಿರುವ ಎಲ್ಲ ಮಿಸೈಲ್ ಗಳಿಂದ ಬ್ರಹ್ಮೋಸ್ ಸುಪರ್ಸಾನಿಕ್ ಮಿಸೈಲ್ ತೀವ್ರ ವೇಗವನ್ನು ಹೊಂದಿದ್ದು, 400 ಕಿ.ಮೀ. ವ್ಯಾಪ್ತಿಯಲ್ಲಿ ದಾಳಿ ನಡೆಸುವ ತಾಕತ್ತು ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ತಂತ್ರಜ್ಞಾನ, ವಿಶೇಷವಾಗಿ ಸೈನ್ಯಕ್ಕೆ ಬಳಕೆಯಾಗುತ್ತಿರುವ ತಂತ್ರಜ್ಞಾನಕ್ಕೆ ಒತ್ತು ನೀಡುತ್ತಿರುವುದರ ಫಲ ಈ ಬ್ರಹ್ಮೋಸ್ ಮಿಸೈಲ್ ಎನ್ನಬಹುದು. ಈ ಮಿಸೈಲ್ ಸ್ವಮಾರ್ಗದರ್ಶಕ ನಿಯಂತ್ರಣ ವ್ಯವಸ್ಥೆ ಹೊಂದಿರುವುದು ವಿಶೇಷ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search