• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಸೈನಿಕರ ಮಕ್ಕಳ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ಎಂತಹ ಸಹಕಾರ ನೀಡಿದೆ ಗೊತ್ತಾ?

TNN Correspondent Posted On March 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಸೈನಿಕರು, ನಮ್ಮ ಸೇನೆ ಬಗ್ಗೆ ಗೌರ, ಹೆಮ್ಮೆಯನ್ನು ತೋರಿಸುತ್ತಾರೆ. ದೀಪಾವಳಿಯನ್ನು ಸಹ ಸೈನಿಕರ ಜತೆಯೇ ಆಚರಿಸುತ್ತಾರೆ. ಇದರ ಜತೆಗೆ ಈಗ ಹುತಾತ್ಮ ಸೈನಿಕರ ಮಕ್ಕಳ ಶಿಕ್ಷಣಕ್ಕೂ ನೆರವಾಗಿದ್ದಾರೆ.

ಹೌದು, ಒನ್ ರ್ಯಾಂಕ್, ಒನ್ ಪೆನ್ಶನ್ ಅನ್ವಯ ಕಳೆದ ಜುಲೈನಿಂದ ನೀಡುತ್ತಿದ್ದ 10 ಸಾವಿರ ರೂಪಾಯಿಯನ್ನು ರದ್ದುಗೊಳಿಸಿದ್ದು, ಇನ್ನು ಮೇಲೆ ಇದೇ ಹತ್ತು ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೇ ನೇರವಾಗಿ ನೀಡಲಿದೆ. ಇದರಿಂದ ದೇಶದ ಸುಮಾರು 3500 ಮಕ್ಕಳಿಗೆ ಸಹಾಯವಾಗಲಿದೆ ಎಂದು ತಿಳಿದುಬಂದಿದೆ.

ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಲೇ ಕಾಣೆಯಾದವರು, ದಿವ್ಯಾಂಗರಾಗಿರುವವರು ಹಾಗೂ ಹುತಾತ್ಮರಾಗಿರುವ ಸೈನಿಕರ ಮಕ್ಕಳು ಯೋಜನೆಯ ಲಾಭ ಪಡೆಯಲಿದ್ದು, ಅವರಿಗೆ ಸರ್ಕಾರ ಶೈಕ್ಷಣಿಕ ವೆಚ್ಚವಾಗಿ 10 ಸಾವಿರ ರೂ. ಒದಗಿಸುತ್ತದೆ.

ಸರ್ಕಾರಿ, ಸರ್ಕಾರಿ ಅನುದಾನಿತ, ಕೇಂದ್ರ ಸರ್ಕಾರ ನಡೆಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಜನೆಯ ಅನುಕೂಲ ಸಿಗಲಿದೆ. ಇದಕ್ಕಾಗಿ ಸರ್ಕಾರ ಪ್ರತಿ ವರ್ಷ 4 ಕೋಟಿ ರೂಪಾಯಿ ಖರ್ಚು ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

ಒಟ್ಟಿನಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸುತ್ತಲೇ ಮಡಿದವರ, ಸಂಕಷ್ಟಕ್ಕೆ ಈಡಾದವರ ಮಕ್ಕಳ ನೆರವಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search