• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳನ್ನು ದಾರಿ ತಪ್ಪಿಸಲು ಅಖಿಲೇಶ್ ಯಾದವರಿಗಿಂತ ಬೇರೆ ಉದಾಹರಣೆ ಬೇಕಿಲ್ಲ!

TNN Correspondent Posted On March 23, 2018
0


0
Shares
  • Share On Facebook
  • Tweet It

ಲಖನೌ: ಒಬ್ಬ ನಾಯಕನಾದವನು ಹೇಗಿರಬೇಕು. ತಾನು ಸರಿದಾರಿಯಲ್ಲಿ ನಡೆದು, ಸಮಾಜವನ್ನೂ ಸರಿದಾರಿಯಲ್ಲಿ ನಡೆಯುವ ಹಾಗೆ ಮಾಡಬೇಕು. ಮಾದರಿಯಾಗಿ ಜೀವನ ಸಾಗಿಸಬೇಕು. ಎಲ್ಲರೂ ಅವನಿಂದ ಬೊಗಸೆಯಷ್ಟಾದರೂ ಸ್ಫೂರ್ತಿ ಪಡೆಯುವಂತಿರಬೇಕು.

ಇದೇ ಕಾರಣಕ್ಕಾಗಿ ತಾವೂ ಸರಿಯಾಗಿರುವ, ಸಮಾಜವನ್ನೂ ಸರಿಯಾಗಿ ಮುನ್ನಡೆಸುವ ರೀತಿಯಲ್ಲಿ ಉತ್ತರ ಪ್ರದೇಶಲ್ಲಿ ಯೋಗಿ ಆದಿತ್ಯನಾಥರು ರೌಡಿಗಳನ್ನು ಮಟ್ಟಹಾಕುವ ಜತೆಗೆ, ಮುಂದಿನ ಸಮಾಜ ಉತ್ತಮ ನಾಗರಿಕರನ್ನು ಕಾಣುವ ದೃಷ್ಟಿಯಿಂದ ರಾಜ್ಯದಲ್ಲಿ ನಡೆಯುವ ಎಲ್ಲ ಪರೀಕ್ಷೆಗಳನ್ನು ಸುಭದ್ರವಾಗಿ, ನಕಲು ಮಾಡದಂತೆ ನೋಡಿಕೊಳ್ಳುತ್ತಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.

ಆದರೆ ಯೋಗಿ ಆದಿತ್ಯನಾಥರಂತಹ ನಾಯಕರಿರುವ ಈ ರಾಜ್ಯದಲ್ಲಿ ಅಖಿಲೇಶ್ ಯಾದವ್ ಅವರಂತಹವರೂ ಇದ್ದಾರಲ್ಲ ಎಂಬ ಬೇಸರ ಕಾಡುವಂತಾಗಿದೆ. ಹೌದು, ಸುಖಾಸುಮ್ಮನೆ ಹೇಳುತ್ತಿಲ್ಲ, ರಾಜ್ಯದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್, “ವಿದ್ಯಾರ್ಥಿಗಳು ಸಣ್ಣ ಪುಟ್ಟ ಅಂಶಗಳನ್ನು ನಕಲು ಮಾಡಿದರೆ, ಅದು ನಕಲು ಎನಿಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಬಹುತೇಕ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಸ್ವಲ್ಪವಾದರೂ ನಕಲು ಮಾಡುತ್ತಾರೆ. ಎಲ್ಲೋ ಸುಮಾರು ಶೇ.10ರಷ್ಟು ವಿದ್ಯಾರ್ಥಿಗಳು ಚೀಟಿ ಮಾಡದಿರಬಹುದು. ಆದರೆ ಉಳಿದವರ ಬಗ್ಗೆ ಏನು ಹೇಳುತ್ತೀರಿ? ಆದರೆ ಅದನ್ನು ನಕಲು ಎಂದು ಪರಿಗಣಸಲಾಗಲ್ಲ ಎಂದಿದ್ದಾರೆ.

ಅಲ್ಲ, ಯಾವುದೋ 10 ಜನರಿರುವ ಗುಂಪಿನಲ್ಲಿ 8 ಜನ ಮದ್ಯ ಸೇವನೆ ಮಾಡುತ್ತಾರೆ ಎಂದು, ಉಳಿದವರೂ ಮಾಡಲಿ ಎನ್ನುವಂತೆ ಅಖಿಲೇಶ್ ಯಾದವ್ ಹೇಳಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡದೆ ಉತ್ತೀರ್ಣರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಯೋಗಿ ಆದಿತ್ಯನಾಥರು ಶಕ್ತಿ ತುಂಬುತ್ತಿದ್ದರೆ, ಮಾಜಿ ಸಿಎಂ ಅಖಿಲೇಶ್ ಯಾದವ್ ಮಕ್ಕಳ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search