• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳನ್ನು ದಾರಿ ತಪ್ಪಿಸಲು ಅಖಿಲೇಶ್ ಯಾದವರಿಗಿಂತ ಬೇರೆ ಉದಾಹರಣೆ ಬೇಕಿಲ್ಲ!

TNN Correspondent Posted On March 23, 2018
0


0
Shares
  • Share On Facebook
  • Tweet It

ಲಖನೌ: ಒಬ್ಬ ನಾಯಕನಾದವನು ಹೇಗಿರಬೇಕು. ತಾನು ಸರಿದಾರಿಯಲ್ಲಿ ನಡೆದು, ಸಮಾಜವನ್ನೂ ಸರಿದಾರಿಯಲ್ಲಿ ನಡೆಯುವ ಹಾಗೆ ಮಾಡಬೇಕು. ಮಾದರಿಯಾಗಿ ಜೀವನ ಸಾಗಿಸಬೇಕು. ಎಲ್ಲರೂ ಅವನಿಂದ ಬೊಗಸೆಯಷ್ಟಾದರೂ ಸ್ಫೂರ್ತಿ ಪಡೆಯುವಂತಿರಬೇಕು.

ಇದೇ ಕಾರಣಕ್ಕಾಗಿ ತಾವೂ ಸರಿಯಾಗಿರುವ, ಸಮಾಜವನ್ನೂ ಸರಿಯಾಗಿ ಮುನ್ನಡೆಸುವ ರೀತಿಯಲ್ಲಿ ಉತ್ತರ ಪ್ರದೇಶಲ್ಲಿ ಯೋಗಿ ಆದಿತ್ಯನಾಥರು ರೌಡಿಗಳನ್ನು ಮಟ್ಟಹಾಕುವ ಜತೆಗೆ, ಮುಂದಿನ ಸಮಾಜ ಉತ್ತಮ ನಾಗರಿಕರನ್ನು ಕಾಣುವ ದೃಷ್ಟಿಯಿಂದ ರಾಜ್ಯದಲ್ಲಿ ನಡೆಯುವ ಎಲ್ಲ ಪರೀಕ್ಷೆಗಳನ್ನು ಸುಭದ್ರವಾಗಿ, ನಕಲು ಮಾಡದಂತೆ ನೋಡಿಕೊಳ್ಳುತ್ತಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.

ಆದರೆ ಯೋಗಿ ಆದಿತ್ಯನಾಥರಂತಹ ನಾಯಕರಿರುವ ಈ ರಾಜ್ಯದಲ್ಲಿ ಅಖಿಲೇಶ್ ಯಾದವ್ ಅವರಂತಹವರೂ ಇದ್ದಾರಲ್ಲ ಎಂಬ ಬೇಸರ ಕಾಡುವಂತಾಗಿದೆ. ಹೌದು, ಸುಖಾಸುಮ್ಮನೆ ಹೇಳುತ್ತಿಲ್ಲ, ರಾಜ್ಯದಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್, “ವಿದ್ಯಾರ್ಥಿಗಳು ಸಣ್ಣ ಪುಟ್ಟ ಅಂಶಗಳನ್ನು ನಕಲು ಮಾಡಿದರೆ, ಅದು ನಕಲು ಎನಿಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಬಹುತೇಕ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಸ್ವಲ್ಪವಾದರೂ ನಕಲು ಮಾಡುತ್ತಾರೆ. ಎಲ್ಲೋ ಸುಮಾರು ಶೇ.10ರಷ್ಟು ವಿದ್ಯಾರ್ಥಿಗಳು ಚೀಟಿ ಮಾಡದಿರಬಹುದು. ಆದರೆ ಉಳಿದವರ ಬಗ್ಗೆ ಏನು ಹೇಳುತ್ತೀರಿ? ಆದರೆ ಅದನ್ನು ನಕಲು ಎಂದು ಪರಿಗಣಸಲಾಗಲ್ಲ ಎಂದಿದ್ದಾರೆ.

ಅಲ್ಲ, ಯಾವುದೋ 10 ಜನರಿರುವ ಗುಂಪಿನಲ್ಲಿ 8 ಜನ ಮದ್ಯ ಸೇವನೆ ಮಾಡುತ್ತಾರೆ ಎಂದು, ಉಳಿದವರೂ ಮಾಡಲಿ ಎನ್ನುವಂತೆ ಅಖಿಲೇಶ್ ಯಾದವ್ ಹೇಳಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡದೆ ಉತ್ತೀರ್ಣರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಯೋಗಿ ಆದಿತ್ಯನಾಥರು ಶಕ್ತಿ ತುಂಬುತ್ತಿದ್ದರೆ, ಮಾಜಿ ಸಿಎಂ ಅಖಿಲೇಶ್ ಯಾದವ್ ಮಕ್ಕಳ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search