• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search