• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search