• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search