• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search