• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search