• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮಣ್ಣಿನಲ್ಲಿ ಪಾಕ್ ದಿನ ಆಚರಿಸಿದ ದೇಶದ್ರೋಹಿ ಅಂದ್ರಾಬಿ

TNN Correspondent Posted On March 23, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಧರ್ಪ ಮುಂದುವರಿದಿದ್ದು, ದೇಶದ ಅನ್ನ, ನೀರು, ಗಾಳಿ ತಿಂದೂ ದೇಶದ್ರೋಹಿ ಕಾರ್ಯದಲ್ಲಿ ಪ್ರತ್ಯೇಕವಾದಿಗಳು ತೊಡಗಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ ಇಕ್ಕಟ್ಟಿಗೆ ಸಿಲುಕಿರುವ ಪ್ರತ್ಯೇಕವಾದಿಗಳು ಗೌಪ್ಯವಾಗಿ ತಮ್ಮ ದೇಶವಿರೋಧಿ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯೇಕವಾದಿ ಅಸಿಯಾ ಅಂದ್ರಾಬಿ ಭಾರತದ ನೆಲದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ದೊರಕಿದೆ.

ಸದಾ ದೇಶವಿರೋಧಿ ಕಾರ್ಯಚಟುವಟಿಕೆಗಳ ಮೂಲಕ ಹೊಡೆತ ತಿನ್ನುತ್ತ, ಕಾಶ್ಮೀರದ ನೆಮ್ಮದಿಗೆ ಭಂಗ ತರುತ್ತಿರುವ ಪ್ರತ್ಯೇಕವಾದಿಗಳು ತಮ್ಮ ಚಾಳಿಯನ್ನು ಮುಂದುವರಿಸಿದ್ದಾರೆ. ಆಸಿಯಾ ಅಂದ್ರಾಬಿಯ ಭಯೋತ್ಪಾದಕ ಸಂಘಟನೆ ದುಕ್ರತೇನ್ ಈ ಮಿಲತ್ ನೇತೃತ್ವದಲ್ಲಿ ಪಾಕಿಸ್ತಾನದ ದಿನವನ್ನು ಆಚರಿಸಿರುವ ವಿಡಿಯೋ ಬಿಡುಗಡೆಯಾಗಿದೆ. ವಿಡಿಯೋದಲ್ಲಿ ಭಾರತದ ನೆಲದ ದೇಶದ್ರೋಹಿ ಆಸಿಯಾ ಇಂದ್ರಾಬಿ ಸೇರಿ ಹಲವರು ಭಾರತ ವಿರೋಧಿ ಘೋಷಣೆ ಕೂಗಿದಲ್ಲದೇ, ಪಾಪಿ ಪಾಕಿಸ್ತಾನಕ್ಕೆ ಜೈ ಕಾರ ಹಾಕಿರುವುದು ಬಹಿರಂಗವಾಗಿದೆ.

ಭಾರತದ ಸರ್ಕಾರದಿಂದ ರಕ್ಷಣೆ ಪಡೆಯುತ್ತಿರುವ ಅಂದ್ರಾಬಿಗೆ ಗೃಹ ಬಂಧನ ವಿಧಿಸಿದ್ದರಿಂದ ಅವಳ ಬೆಂಬಲಿಗರು ಸೇರಿ ಇತರರು ಪಾಕಿಸ್ತಾನದ ದಿನವನ್ನು ಆಚರಿಸಿದಲ್ಲದೇ, ಪಾಕ್ ಪರ ಘೋಷಣೆಗಳು ಕೂಗಿದ್ದಾರೆ. ಅಲ್ಲದೇ ಪಾಕಿಸ್ತಾನದ ಧ್ವಜಗಳನ್ನು ಭಾರತದ ನೆಲದಲ್ಲಿ ಹಾರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search